ಜನ ಸೇವಕನಾಗಿ ಕೆಲಸ ಮಾಡುವೆ: ಶಾಸಕ ನಾಯಕ


Team Udayavani, Apr 26, 2022, 2:37 PM IST

17MLA

ಸಿರವಾರ: ಚುನಾವಣೆ ಪೂರ್ವದಲ್ಲಿ ತಿಳಿಸಿದಂತೆ ನಾಯಕರಾಗಿರದೇ ಜನಗಳ ಸೇವಕನಾಗಿ ಕೆಲಸ ಮಾಡುತ್ತಿರುವೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಪಟ್ಟಣದಲ್ಲಿ ಜೆಡಿಎಸ್‌ ವತಿಯಿಂದ ಹಮ್ಮಿಕೊಂಡಿದ್ದ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೆಡಿಎಸ್‌ ಅಧಿಕಾರದಲ್ಲಿದ್ದಾಗ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡಿದರು. 5 ವರ್ಷದಲ್ಲಿ ಒಬ್ಬ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ. ದೇವೇಗೌಡರಿಂದ ದೇವದುರ್ಗ, ಲಿಂಗಸುಗೂರು, ಸುರಪುರ, ಶಾಹಪೂರ ಇನ್ನೂ ಅನೇಕ ತಾಲೂಕುಗಳು ನೀರಾವರಿಯಾಗಿವೆ ಎಂದರು.

ತುಂಗಭದ್ರಾ ಜಲಾಶಯ 30 ಟಿಎಂಸಿ ಅಡಿ ಹೂಳು ತುಂಬಿದರಿಂದ ಸಮನಾಂತರ ಜಲಾಶಯ ನಿರ್ಮಾಣ ಮಾಡುವಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಕಾಲಹರಣ ಮಾಡುತ್ತಿವೆ. ಜೆಡಿಎಸ್‌ ಪೂರ್ಣಬಹುಮತ ನೀಡಿದರೆ 5 ವರ್ಷದಲ್ಲಿ ನವಲಿ ಜಲಾಶಯ ನಿರ್ಮಾಣ ಮಾಡಿ ಪೂರ್ಣಗೊಳಿಸುವ ಬಯಕೆ ಹೊಂದಿದ್ದಾರೆ. ಪಟ್ಟಣದ ಅಭಿವೃದ್ಧಿಗೆ ಕೋಟ್ಯಂತರ ಅನುದಾನ ತಂದಿದ್ದು, ಡಿವೈಡರ್‌, ಬಸ್‌ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕ್ರೀಡಾಂಗಣ, ಮಿನಿ ವಿಧಾನಸೌಧ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.

ಜಿಪಂ ಮಾಜಿ ಸದಸ್ಯ ಮಹಾಂತೇಶ ಪಾಟೀಲ್‌ ಅತ್ತನೂರು, ಜೆಡಿಎಸ್‌ ಮಾನ್ವಿ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಹಿರಿಯ ಮುಖಂಡ ಜಿ.ಲೋಕರೇಡ್ಡಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಜಂಬುನಾಥ ಯಾದವ್‌, ಪಿ.ರವಿಕುಮಾರ ವಕೀಲ ಮಾತನಾಡಿದರು. ಜೆಡಿಎಸ್‌ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಚಂದ್ರಶೇಖರಯ್ಯ ಸ್ವಾಮಿ, ಈಶಪ್ಪ ಹೂಗಾರ, ಕಾಶಿನಾಥ ಸರೋದೆ, ವಿಜಯಲಕ್ಷ್ಮೀ ಆದೆಪ್ಪ, ನಾಗರಾಜಗೌಡ, ದಾನಪ್ಪ, ಆಂಜನೇಯ ಬಿಚ್ಚಾಲಿ, ಎಂ.ಪ್ರಕಾಶ, ಗ್ಯಾನಪ್ಪ, ಯಲ್ಲಪ್ಪದೊರೆ, ಚಂದ್ರಶೇಖರ ಯಲ್ದರ್ತಿ, ಅರಳಪ್ಪ ಯದಲದಿನ್ನಿ, ಬಂದೇನವಾಜ್‌, ನಾಗರಾಜ, ಏಸುಮಿತ್ರ, ಹನುಮಂತ, ರವಿಗೌಡ ಜಕ್ಕಲದಿನ್ನಿ, ರಾಜೇಶ ನಾಯಕ ನವಲಕಲ್‌, ಆದೇಪ್ಪ ಸಾಹುಕಾರ, ಶಾಂತಪ್ಪ ಪಿತಗಲ್‌ ಇತರರು ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.