ಮಂತ್ರಾಲಯ ರಾಯರ ಆರಾಧನೆ ಶುರು; ತಿರುಪತಿ ದೇವಸ್ಥಾನದಿಂದ ಶೇಷವಸ್ತ್ರ ಆಗಮನ


Team Udayavani, Aug 19, 2024, 2:48 PM IST

ಮಂತ್ರಾಲಯ ರಾಯರ ಆರಾಧನೆ ಶುರು; ತಿರುಪತಿ ದೇವಸ್ಥಾನದಿಂದ ಶೇಷವಸ್ತ್ರ ಆಗಮನ

ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನೆ ಮಹೋತ್ಸವ ನಿಮಿತ್ತ ರವಿವಾರ ಸಂಜೆ ಸಪ್ತರಾ ತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು. ಮಠದ ಮುಂಭಾಗದ ಆವರಣದಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಅದಕ್ಕೂ ಮುನ್ನ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಗೋಪೂಜೆ, ಅಶ್ವಪೂಜೆ ನೆರವೇರಿಸಿದರು. ಈ ಬಾರಿ ಸಪ್ತರಾತ್ರೋತ್ಸವದ ಮೊದಲನೇ ದಿನವೇ ತಿರುಪತಿ ತಿರುಮಲ ದೇವಸ್ಥಾನದಿಂದ ಶ್ರೀನಿವಾಸ ದೇವರ ಪ್ರಸಾದ ರೂಪದ ಶೇಷವಸ್ತ್ರ ತರಲಾಯಿತು.

ಟಿಟಿಡಿಯ ಇಒ ಜೆ.ಶಾಮಲರಾವ್‌ ನೇತೃತ್ವದಲ್ಲಿ ತರಲಾದ ಶೇಷವಸ್ತ್ರವನ್ನು ಶ್ರೀಮಠದ ಸಿಬ್ಬಂದಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ಶ್ರೀ ಸುಬುಧೇಂದ್ರ ತೀರ್ಥರು ಶೇಷವಸ್ತ್ರ ತಲೆ ಮೇಲೆ ಹೊತ್ತು ಸಾಗಿದರು. ಈ ವೇಳೆ ಶ್ರೀಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿ, ತಿರುಪತಿ ದೇವಸ್ಥಾನಕ್ಕೆ ಹೇಗೆ ಜಾತಿ-ಮತ-ಭೇದವಿಲ್ಲದೇ ಭಕ್ತರು
ನಡೆದುಕೊಳ್ಳುತ್ತಾರೋ ಅದೇ ರೀತಿ ಮಂತ್ರಾಲಯ ಮಠಕ್ಕೂ ಭಕ್ತರು ನಡೆದುಕೊಳ್ಳುತ್ತಾರೆ.

ಶ್ರೀನಿವಾಸ ದೇವರ ಅನುಗ್ರಹದಿಂದ ಜನಿಸಿದ ರಾಯರಿಗೂ ತಿರುಪತಿ ತಿಮ್ಮಪ್ಪನಿಗೂ ಅವಿನಾಭಾವ ನಂಟಿದೆ. ಹೀಗಾಗಿ ತಿರುಮಲದಿಂದ ಶ್ರೀನಿವಾಸ ದೇವರ ಶೇಷವಸ್ತ್ರಗಳು ಪ್ರಸಾದ ರೂಪದಲ್ಲಿ ಬರುವ ವಾಡಿಕೆ ನಡೆದುಕೊಂಡು ಬಂದಿದೆ ಎಂದರು.

ಪ್ರತಿ ವರ್ಷವೂ ಪೂರ್ವಾರಾಧನೆ ಅಥವಾ ಮಧ್ಯಾರಾಧನೆ ದಿನ ಶೇಷವಸ್ತ್ರಗಳು ಬರುತ್ತಿತ್ತು. ಈ ವರ್ಷ ಸಪ್ತರಾತ್ರೋತ್ಸವದ ಮೊದಲನೇ ದಿನದಂದೇ ಬಂದಿರುವುದು ಬಹಳ ಖುಷಿ ವಿಚಾರ. ಮಧ್ಯಾರಾಧನೆ ದಿನದಂದು ರಾಯರಿಗೆ ಶೇಷವಸ್ತ್ರ ಸಮರ್ಪಿಸಲಾಗುವುದು ಎಂದು ತಿಳಿಸಿದರು. ಟಿಟಿಡಿಯ ಇಒ ಶ್ಯಾಮಲರಾವ್‌ ದಂಪತಿಯನ್ನು ಶ್ರೀಗಳು ಸನ್ಮಾನಿಸಿದರು.
ಶ್ರೀಮಠದ ವ್ಯವಸ್ಥಾಪಕರಾದ ಎಸ್‌.ಕೆ. ಶ್ರೀನಿವಾಸರಾವ್‌, ವೆಂಕಟೇಶ ಜೋಶಿ ಹಾಗೂ ಟಿಟಿಡಿ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಅನೇಕ ಭಕ್ತರು ನೆರೆದಿದ್ದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.