ಗುರುತು ಸಿಗದಂತೆ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ!
Team Udayavani, Aug 9, 2021, 9:53 AM IST
ರಾಯಚೂರು: ತಾಲ್ಲೂಕಿನ ಗುಂಜಹಳ್ಳಿ ಗ್ರಾಮದ ಹೊರವಲಯದಲ್ಲಿ ಯುವಕನನ್ನು ಗುರುತು ಸಿಗದ ಹಾಗೆ ಜಜ್ಜಿ ಕೊಲೆಗೈಯ್ಯಲಾಗಿದೆ.
ರವಿವಾರ ಸಂಜೆ ಪಾರ್ಟಿ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯುವಕನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯುವಕನ ದೇಹದ ಮೇಲೆ ಯಾವುದೇ ಗುರುತು ಸಿಗದಂತೆ ಶರ್ಟ್ ನಲ್ಲಿದ್ದ ಟೈಲರ್ ಗುರುತನ್ನು ಕೂಡ ದುಷ್ಕರ್ಮಿಗಳು ಕತ್ತರಿಸಿಕೊಂಡು ಹೋಗಿದ್ದಾರೆ.
ಇದನ್ನೂ ಓದಿ:ರಸ್ತೆ ಬದಿಯ ಗುಡಿಸಲುಗಳ ಮೇಲೆರಗಿದ ಯಮರೂಪಿ ಟ್ರಕ್: 8 ಮಂದಿ ಸಾವು
ಸ್ಥಳಕ್ಕೆ ಯರಗೇರಾ ಪೊಲೀಸರು ಶ್ವಾನ ದಳದಳದೊಂದಿಗೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ. ಪೊಲೀಸ್ ಶ್ವಾನವು ಕೊಲೆ ನಡೆದ ಸ್ಥಳದಿಂದ ಮಂತ್ರಾಲಯದ ಮಾರ್ಗವಾಗಿ ಒಂದು ಕಿ.ಮೀ ಚಲಿಸಿ ನಿಂತಿದೆ.
ನಂತರ ಗುಂಜಹಳ್ಳಿ ಗ್ರಾಮದ ಕಡೆ ಒಂದು ಕಿ.ಮಿ. ಸಂಚರಿಸಿದ್ದು ಅನುಮಾನಕ್ಕೆಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.