Fraud: ಫೋನ್ ಪೇ ಹ್ಯಾಕ್ ಮಾಡಿ ಉದ್ಯಮಿಗೆ 1.94 ಲಕ ವಂಚನೆ
Team Udayavani, Jun 23, 2024, 11:25 AM IST
ರಾಮನಗರ: ಗ್ರಾನೈಟ್ ಕಾರ್ಖಾನೆಯ ಕಾರ್ಮಿಕನ ಫೋನ್ ಪೇಯನ್ನು ಹ್ಯಾಕ್ಮಾಡಿ, ಬ್ಯಾಂಕ್ ಖಾತೆಯಲ್ಲಿದ್ದ 1.94 ಲಕ್ಷ ರೂ. ಹಣ ಬೇರೊಂದು ಖಾತೆಗೆ ವರ್ಗಾವಣೆ ಮಾಡಿಕೊಂಡಿರುವ ಘಟನೆ ಬಿಡದಿಯ ಬ್ಯಾಂಕ್ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ.
ಸಂಘ ಬಸವನದೊಡ್ಡಿ ಗ್ರಾಮದ ಕಾರ್ಮಿಕ ರೇವಣ್ಣ ಸಿದ್ದಪ್ಪ ಎಂಬುವರು ಬ್ಯಾಂಕ್ ಆಫ್ ಬರೋಡಾ ಬಿಡದಿ ಶಾಖೆಯಲ್ಲಿ ತಮ್ಮ ಖಾತೆ ಹೊಂದಿದ್ದರು. ಇವರ ಫೋನ್ ಪೇ ಏಕಾಏಕಿ ನಿಷ್ಕ್ರಿಯಗೊಂಡಿದೆ.
ಬಳಿಕ ಇವರು ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದಾಗ ಹಣ ಬರದೆ ಖಾತೆಯಲ್ಲಿ ಬ್ಯಾಲೆನ್ಸ್ ಇಲ್ಲ ಎಂಬ ರಶೀದಿ ಬಂದಿದೆ. ಇದರಿಂದ ಗಾಬರಿಗೊಂಡು ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಹಣ ಯುಪಿಐ ಮೂಲಕ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…
By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ
MUST WATCH
ಹೊಸ ಸೇರ್ಪಡೆ
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.