ಪಿಡಿಒ, ಅಧ್ಯಕ್ಷರಿಂದ ಲಂಚ ಸ್ವೀಕಾರ: ಆರೋಪ


Team Udayavani, Aug 2, 2022, 4:05 PM IST

ಪಿಡಿಒ, ಅಧ್ಯಕ್ಷರಿಂದ ಲಂಚ ಸ್ವೀಕಾರ: ಆರೋಪ

ಕನಕಪುರ: ಹಳ್ಳಿಮಾರನಹಳ್ಳಿ ಗ್ರಾಪಂ ಭ್ರಷ್ಟಾಚಾರದ ಕೂಪವಾಗಿ ಮಾರ್ಪಟ್ಟಿದ್ದು, ಅಧಿಕಾರಿಗಳು ಲಂಚ ಪಡೆಯುತ್ತಿರುವ ವಿಡಿಯೋ ಒಂದೆಡೆಯಾದರೆ,ಮತ್ತೂಂದೆಡೆ ಅಧ್ಯಕ್ಷರು ತಮ್ಮ ನೌಕಕರಿಂದಲೇ ಲಂಚಕ್ಕೆ ಬೇಡಿಕೆ ಇಡುತ್ತಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ತಾಲೂಕಿನ ಕಸಬಾ ಹೊಳಬಳಿಯ ಹಳ್ಳಿಮಾರನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹನುಮಪ್ಪ ರೇಣಿ ಕನಕಪುರದಲ್ಲಿರುವ ತಮ್ಮ ನಿವಾಸದಲ್ಲಿ ಗ್ರಾಮಸ್ಥರೊಬ್ಬರ ಬಳಿ ಇ ಖಾತೆ ವಿಚಾರಕ್ಕೆ 5 ಸಾವಿರ ರೂ. ಲಂಚ ಪಡೆಯುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಧ್ಯಕ್ಷರು ಸಹ ಇದರಿಂದ ಹೊರತಾಗಿಲ್ಲ. ಅಧ್ಯಕ್ಷೆ ಸಂಧ್ಯಾರಾಣಿ ನೀರು ಗಂಟಿಗಳ ವೇತನದಲ್ಲಿ ಪ್ರತಿ ತಿಂಗಳು 1,500 ಲಂಚ ಕೊಡುವಂತೆ ಬೇಡಿಕೆ ಇಟ್ಟಿರುವ ಆಡಿಯೋಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಭಿವೃದ್ಧಿ ಅಧಿಕಾರಿ ಹನುಮಪ್ಪ ರೇಣಿ ಲಂಚ ಪಡೆಯುತ್ತಿರುವ ವಿಡಿಯೋ, ಅಧ್ಯಕ್ಷೆ ಸಂಧ್ಯಾರಾಣಿನೀರು ಗಂಟಿಗಳ ವೇತನದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ಸಂಭಾಷಣೆ ರಾಷ್ಟ್ರ ಸಮಿತಿ ಪಕ್ಷದ ಫೇಸ್‌ಬುಕ್‌ ಪೇಜ್‌ನಲ್ಲಿ ಹರಿಬಿಟ್ಟಿದ್ದು,ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

1,500 ಕೊಡುವಂತೆ ರೂ. ಬೇಡಿಕೆ: ಹಳ್ಳಿಮಾರನಹಳ್ಳಿ ಗ್ರಾಮದ ಕಬ್ಟಾಳಯ್ಯ ಎಂಬುವವರಿಗೆ ಈ ಸ್ವತ್ತು ಮಾಡಿಕೊಡಲು ಪಿಡಿಒ ಹನುಮಪ್ಪ ರೇಣಿ 9 ಸಾವಿರ ಲಂಚಕ್ಕೆ ಬೇಡಿಕೆಇಟ್ಟಿದ್ದಾರೆ. ಕಬ್ಟಾಳಯ್ಯ ಮುಂಗಡವಾಗಿ 5 ಸಾವಿರ ರೂ. ಲಂಚದ ಹಣ ನೀಡುವಾಗ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರಿಕರಿಸಲಾಗಿದೆ. ಮತ್ತೂಂದೆಡೆ,ಇತ್ತೀಚಿಗೆ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಸಂಧ್ಯಾರಾಣಿ ನೀರುಗಂಟಿಗಳ ವೇತನದಲ್ಲಿ ಪ್ರತಿತಿಂಗಳು 1,500 ಕೊಡುವಂತೆ ಬೇಡಿಕೆ ಇಟ್ಟಿರುವಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಶಿಸ್ತು ಕ್ರಮಕ್ಕೆ ಆಗ್ರಹ: ಹಳ್ಳಿಮಾರನಹಳ್ಳಿ ಅಭಿವೃದ್ಧಿ ಅಧಿಕಾರಿ ಹನುಮಪ್ಪ ರೇಣಿ ಮೇಲೆ ಅನೇಕಆರೋಪಗಳಿವೆ. ಸರಿಯಾಗಿ ಕಚೇರಿಗೆ ಬರೋದಿಲ್ಲ.ಜನರು ಕೆಲಸ ಕಾರ್ಯಗಳಿಗೆ ಅಲೆದಾಡಬೇಕು.ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವುದಿರುವುದು ಸೇರಿದಂತೆ ಹಲವು ಆರೋಪಗಳಿವೆ. ಇದರ ಬೆನ್ನಲ್ಲೇ ಇ-ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿರುವುದು ಎಲ್ಲ ಆರೋಪಗಳಿಗೆ ಪುಷ್ಟಿನೀಡುವಂತೆ ಮಾಡಿದೆ. ಈ ಪ್ರಕರಣವನ್ನು ಸೂಕ್ತತನಿಖೆ ನಡೆಸಿ ಲಂಚ ಪಡೆಯುತ್ತಿರುವ ಅಧಿಕಾರಿಗಳುಮತ್ತು ಅಧ್ಯಕ್ಷರ ವಿರುದ್ದವೂ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.