ಅಂಬೇಡ್ಕರ್‌ ಒಂದು ಜಾತಿಗೆ ಸೀಮಿತವಾದ ನಾಯಕರಲ್ಲ

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಹಾಪ್‌ಕಾಮ್ಸ್‌ ನಿರ್ದೇಶಕ ರಂಗನಾಥ್‌ ಅಭಿಮತ

Team Udayavani, May 2, 2019, 12:01 PM IST

ramanagar-3..

ತಾಲೂಕಿನ ಹೊಂಗನೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಂವಿ ಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಪುತ್ಥಳಿ ಅನಾವರಣ ಸಮಾ ರಂಭವನ್ನು ಹಾಪ್‌ಕಾಮ್ಸ್‌ ನಿರ್ದೇಶಕ ರಂಗನಾಥ್‌ ಉದ್ಘಾಟಿಸಿದರು.

ಚನ್ನಪಟ್ಟಣ: ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಒಂದು ಜಾತಿಗೆ ಸೀಮಿತ ವಾದ ನಾಯಕರಲ್ಲ ಅವರೊಬ್ಬ ಸರ್ವ ಜನಾಂಗದ ಮಹಾನ್‌ ನಾಯಕರು ಎಂದು ಹಾಪ್‌ಕಾಮ್ಸ್‌ ನಿರ್ದೇಶಕ ಬೋರ್‌ವೆಲ್ ರಂಗನಾಥ್‌ ಹೇಳಿದರು.

ತಾಲೂಕಿನ ಹೊಂಗನೂರು ಗ್ರಾಮ ದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿ, ಪ್ರಪಂಚದ ಯಾವ ರಾಷ್ಟ್ರದಲ್ಲಿಯೂ ದೊರೆಯದ ಮಹಾನ್‌ ಗ್ರಂಥವಾದ ಸಂವಿಧಾನವನ್ನು ರಚನೆ ಮಾಡಿದ ಕೀರ್ತಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರದಾಗಿದ್ದು, ಅವರು ರಚಿಸಿದ ಸಂಧಾನದ ಅಡಿಯಲ್ಲಿ ಶೋಷಿತ ಸಮು ದಾಯ ಹಾಗೂ ಹಿಂದುಳಿದ ಸಮು ದಾಯಗಳು ಬೆಳಕು ಕಾಣಲು ಸಾಧ್ಯವಾಯಿತು ಎಂದರು.

ಮಹಾನ್‌ ಪುರುಷ: ತನ್ನ ಬಾಲ್ಯದಿದಲೇ ಹಲವಾರು ರೀತಿಯ ತೊಂದರೆಗಳನ್ನು ಜ್ವಲಂತವಾಗಿ ಕಂಡು ಸ್ವೀಕರಿಸಿದ ಬಾಬಾ ಸಾಹೇಬರು, ಪ್ರಪಂಚದ ಬಲಿಷ್ಠ ದೇಶದ ಕಾನೂನು ರಚನೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಹಕ್ಕುಗಳನ್ನು ಸಂವಿಧಾನದಲ್ಲಿ ನೀಡಿದ ಮಹಾನ್‌ ಪುರುಷ ಎಂದು ತಿಳಿಸಿದರು.

ಶಿಕ್ಷಣದಿಂದ ಮಾತ್ರ ಸಾಧ್ಯ: ಮುಖ್ಯ ಅತಿಥಿ ಕಾಂಗ್ರೆಸ್‌ ಯುವ ಮುಖಂಡ ಚಂದ್ರಸಾಗರ್‌ ಮಾತನಾಡಿ, ಕೆಳವರ್ಗದ ಸಮುದಾಯಗಳು ಸಮಾಜದಲ್ಲಿ ಸಾಮಾನ್ಯರಂತೆ ಪ್ರತಿಯೊಂದು ಕ್ಷೇತ್ರ ದಲ್ಲಿಯೂ ತಮ್ಮ ಸಾಧನೆಯನ್ನು ಮೆರೆಯಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಸಾರಿ ಹೇಳಿದ ಭಾರತ ರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಭಾರತೀಯರ ಮೇರು ಪರ್ವತದ್ದಂತೆ ಎಂದು ಬಣ್ಣಿಸಿದರು.

ವಿದ್ಯೆ ಅಮೂಲ್ಯ ಸಂಪತ್ತು: ಎಲ್ಲಾ ಸಂಪತ್ತುಗಳಿಗಿಂದ ವಿದ್ಯಾಸಂಪತ್ತು ಅಮೂಲ್ಯವಾಗಿದೆ. ಮನುಷ್ಯ ಮನುಷ್ಯ ನಿಂದ ಏನು ಬೇಕಾದರೂ ಕದಿಯ ಬಹುದು ಆದರೆ ಕಲಿತ ವಿದ್ಯೆಯನ್ನು ಮಾತ್ರ ಯಾರಿಂದಲೂ ಕದಿಯಲು ಸಾಧ್ಯವಿಲ್ಲ ಎಂಬುದನ್ನು ಅರಿತಿದ್ದ ಬಾಬಾ ಸಾಹೇಬರು ಅಂದಿನ ದಿನಗಳಲ್ಲಿ ಉನ್ನತ ಮಟ್ಟದ ವಿದ್ಯಾಭ್ಯಾಸ ಮಾಡಿ ಕೀರ್ತಿ ಶಿಖರವೇರಿದ್ದರು ಎಂದರು.

ಯಶಸ್ಸು ಸಾಧಿಸಿ: ಬಾಬಾ ಸಾಹೇಬರ ಪುತ್ಥಳಿಯನ್ನು ಅನಾವರಣ ಮಾಡಿದ ಗ್ರಾಮದ ಯುವಕರ ಕಾಳಜಿಯನ್ನು ಪ್ರಶಂಸೆ ಮಾಡಿದ ಅವರು ನಾವೆಲ್ಲಾ ಮಹಾನ್‌ನಾಯಕರ ಪ್ರತಿಮೆ ಅನಾ ವರಣ ಮಾಡಿದಂತೆ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಹೇಳಿದರು.ಅಂಬೇಡ್ಕರ್‌ರವರ ಪುತ್ಥಳಿ ಅನಾವರಣ ಮಾಡಿದ ಮೈಸೂರು ಸಂಸ್ಥಾನದ ಉರಿಲಿಂಗ ಪೆದ್ದೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಆಶೀರ್ವಚನ ನೀಡಿದರು.

ಜೈ ಭೀಮ್‌ ಯುವಕರ ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ್‌, ಪ್ರತಾಪ್‌, ಕುಮಾರ್‌, ಅರುಣ್‌, ಮಹೇಶ್‌, ಮಧು, ಪ್ರವೀಣ, ಪ್ರಮೋದ್‌, ಹಾಗೂ ಹಲವಾರು ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.