ಟೇಕ್‌ಆಫ್‌ ಆಗದೆ ಹೆಲಿಪ್ಯಾಡ್ ನಲ್ಲೇ ನಿಂತ ಪ್ರಧಾನಿ ಭದ್ರತೆಗೆ ಬಂದ ಸೇನಾ ಹೆಲಿಕಾಪ್ಟರ್‌


Team Udayavani, May 1, 2023, 10:30 PM IST

ಟೇಕ್‌ಆಫ್‌ ಆಗದೆ ಹೆಲಿಪ್ಯಾಡ್ ನಲ್ಲೇ ನಿಂತ ಪ್ರಧಾನಿ ಭದ್ರತೆಗೆ ಬಂದ ಸೇನಾ ಹೆಲಿಕಾಪ್ಟರ್‌

ರಾಮನಗರ: ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣ ಮಾಡಿದ ಹೆಲಿಕಾಪ್ಟರ್‌ನ ಜೊತೆ ಬಂದಿದ್ದ ಸೇನಾ ಹೆಲಿಕ್ಯಾಪ್ಟರ್‌ ತಾಂತ್ರಿಕ ಕಾರಣಗಳಿಂದ ಟೇಕ್‌ಆಫ್‌ ಆಗದೆ, ಹೆಲಿಪ್ಯಾಡ್‌ನ‌ಲ್ಲೇ ನಿಂತಿದ್ದ ಘಟನೆ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಬಳಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿಯವರು ಪ್ರಯಾಣಿಸಿದ ಹೆಲಿಕಾಪ್ಟರ್‌ ಜತೆ ಅವರ ಭದ್ರತಾಪಡೆ, ಮಾಧ್ಯಮ ಸಿಬ್ಬಂದಿ ಪ್ರತ್ಯೇಕ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಕಾರ್ಯಕ್ರಮಕ್ಕೆ 3 ಹೆಲಿಕಾಪ್ಟರ್‌ಗಳು ಆಗಮಿಸಿದ್ದವು. ಈ ಪೈಕಿ ಒಂದು ಹೆಲಿಕಾಪ್ಟರ್‌ ಹಿಂದಿರುಗುವಾಗ ಟೇಕ್‌ಆಪ್‌ ಆಗಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ಮಾಧ್ಯಮ ತಂಡಕ್ಕೆ ಮತ್ತೂಂದು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಡಲಾಯಿತು. ಸೋಮವಾರ ಸಂಜೆ ಸೇನಾಪಡೆಯ ತಾಂತ್ರಿಕ ತಂಡ ಹೆಲಿಕಾಪ್ಟರ್‌ ಸಿದ್ಧªಪಡಿಸಿದ ಬಳಿಕ ಟೇಕ್‌ಆಫ್‌ ಆಯಿತು.

ಇದನ್ನೂ ಓದಿ: ಮೋದಿ ಭಾಷಣದಲ್ಲಿ ಅವರ ಹೆಸರು ಬಿಟ್ಟು ಇನ್ನಾವ ಬಿಜೆಪಿ ನಾಯಕರ ಹೆಸರೂ ಹೇಳಲ್ಲ: ರಾಹುಲ್

ಟಾಪ್ ನ್ಯೂಸ್

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

Justin Bieber: ಅಂಬಾನಿ ಪುತ್ರನ “ಸಂಗೀತ್‌’ನಲ್ಲಿ ಮನಗೆದ್ದ ಜಸ್ಟೀನ್‌ ಕಾರ್ಯಕ್ರಮ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.