ಬೈಕ್‌ ಕಳವು: ಮತ್ತೂಬ್ಬ ಆರೋಪಿ ಬಂಧನ, 19 ವಾಹನ ವಶ


Team Udayavani, Aug 31, 2020, 12:31 PM IST

ಬೈಕ್‌ ಕಳವು: ಮತ್ತೂಬ್ಬ ಆರೋಪಿ ಬಂಧನ, 19 ವಾಹನ ವಶ

ರಾಮನಗರ: ಜಿಲ್ಲೆಯ ಚನ್ನಪಟ್ಟಣದಲ್ಲಿ ಬೈಕ್‌ ಕಳ್ಳತನದ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸ್‌ ಅಧೀಕ್ಷರು ರಚಿಸಿದ್ದ ವಿಶೇಷ ತಂಡ ಮತ್ತೂಬ್ಬ ಆರೋಪಿಯನ್ನು ಪತ್ತೆ ಹಚ್ಚಿದೆ.

ಆಗಸ್ಟ್‌ 20ರಂದು ಚನ್ನಪಟ್ಟಣ ತಾಲೂಕು ವಿರೂಪಾಕ್ಷಿಪುರ ಹೋಬಳಿ ಮೆಣಸಿಗನಹಳ್ಳಿಯ ಶಿವಮಲ್ಲಯ್ಯ ಎಂಬುವರು ಮಾವಿನ ತೋಟದಲ್ಲಿ ನಿಲ್ಲಿಸಿ ಕೂಲಿ ಕೆಲಸಕ್ಕೆ ತೆರಳಿ ದ್ದಾಗ ತಮ್ಮ ಬೈಕ್‌ ಕಳ್ಳತನವಾಗಿದೆ ಎಂದು ದೂರು ನೀಡಿದ್ದರು. ಚನ್ನಪಟ್ಟಣ ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್‌ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿ ದ್ದುದ್ದನ್ನು ಗಮನಿಸಿದ ಎಸ್ಪಿ, ಚನ್ನಪಟ್ಟಣ ಗ್ರಾಮಾಂತರ ವೃತ್ತ ಸಿಪಿಐ ವಸಂತ್‌ ನೇತೃತ್ವದ ವಿಶೇಷ ತಂಡ ರಚಿಸಿದ್ದರು. ಕಾರ್ಯಪ್ರವೃತ್ತರಾದ ಈ ತಂಡ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕಿನ ಬ್ಯಾಡರಹಳ್ಳಿಯ ನಿವಾಸಿ ಭವನ ಬಿನ್‌ ಕೆಂಪೇಗೌಡ ಎಂಬ 19 ವರ್ಷದ ಯುವಕನನ್ನು ಬಂಧಿಸಿದ್ದು, ಈತನಿಂದ 8.45 ಲಕ್ಷ ರೂ. ಮೌಲ್ಯದ 19 ದ್ವಿಚಕ್ರವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ದ್ವಿಚಕ್ರ ವಾಹನಗಳ ಪೈಕಿ ಅಕ್ಕೂರು ಪೊಲೀಸ್‌ ಠಾಣೆ ವ್ಯಾಪ್ತಿಯ 5 ಪ್ರಕರಣ, ಕನಕಪುರ ತಾಲೂಕು ಸಾತ ನೂರು ಠಾಣೆಯ 2 ಪ್ರಕರಣ, ಕನಕಪುರ ಗ್ರಾಮಾಂತರ ಠಾಣೆಯ 1 ಪ್ರಕರಣ, ಮಂಡ್ಯ ಜಿಲ್ಲೆ ಮಳವಳ್ಳಿ ಗ್ರಾಮಾಂತರ ಠಾಣೆಯ 3, ಮಂಡ್ಯ ಜಿಲ್ಲೆ ಕಿರುಗಾವಲು ಠಾಣೆಯ 2, ಕೆ.ಎಂ.ದೊಡ್ಡಿ ಠಾಣೆಯ 1, ಬನ್ನೂರು ಠಾಣೆ ವ್ಯಾಪ್ತಿಯ 1 ಮತ್ತುಮದ್ದೂರು ಠಾಣೆಯ 4 ಪ್ರಕರಣಗಳ ಸಂಬಂಧ ಒಟ್ಟು 19 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿ ಲಕ್ಷಾಂತರ ರೂ. ಮೌಲ್ಯದ ಕಳವು ಮಾಲನ್ನು ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದ ಸಿಪಿಐ ವಸಂತ್‌, ಅಕ್ಕೂರು ಪಿಎಸ್‌ಐ ಸಿ.ಆರ್‌.ಭಾಸ್ಕರ್‌, ಎಎಸ್‌ಐಗಳಾದ ಪರಮಶಿವಯ್ಯ, ಎಂ.ರಾಜು, ಸಿಬ್ಬಂದಿಗಳಾದ ನಾಗರಾಜು, ಶಿವರಾಜಕುಮಾರ ಕುಂಭವ್ವರ, ಶಿವಕುಮಾರ, ಸುನೀಲ್‌, ಎಚ್‌.ಪ್ರಕಾಶ್‌, ಹೊಂಬಾಳ ಶೇಖಣ್ಣನವರ್‌ ಅವರುಗಳನ್ನು ಎಸ್ಪಿಯವರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.