ರವಿಶಂಕರ್‌ ಗುರೂಜಿ ಆಶ್ರಮದ ಬೈಕ್‌ಗಳಿಗೆ ಬೆಂಕಿ


Team Udayavani, May 2, 2023, 3:12 PM IST

ರವಿಶಂಕರ್‌ ಗುರೂಜಿ ಆಶ್ರಮದ ಬೈಕ್‌ಗಳಿಗೆ ಬೆಂಕಿ

ರಾಮನಗರ: ಕಾಂಪೌಂಡ್‌ ನಿರ್ಮಿಸುವ ವಿಚಾರಕ್ಕೆ ಸಂಬಂ ಧಿಸಿದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ರವಿಶಂಕರ್‌ ಗುರೂಜಿ ಆಶ್ರಮದ ಕಡೆಯವರ ನಡುವೆ ಗಲಾಟೆ ನಡೆದು ಆಶ್ರಮಕ್ಕೆ ಸೇರಿದ್ದ ಬೈಕ್‌ ಮತ್ತು ಕಾರುಗಳನ್ನು ಹಾನಿಗೊಳಿಸಿರುವ ಘಟನೆ ಕಗ್ಗಲೀಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ರವಿಶಂಕರ್‌ ಗುರೂಜಿ ಆಶ್ರಮಕ್ಕೆ ಸೇರಿದ 7 ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, 5 ಬೈಕ್‌ಗಳು ಮತ್ತು ನಾಲ್ಕು ಕಾರುಗಳಿಗೆ ಹಾನಿಯಾಗಿದೆ. ಇನ್ನು ಆಶ್ರಮದ ಭದ್ರತಾ ಕೊಠಡಿಯ ಗಾಜುಗಳು ಪುಡಿಪುಡಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.

ಘಟನೆಯ ವಿವರ: ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಬಳಿ ಇರುವ ರವಿಶಂಕರ್‌ ಗುರೂಜಿ ಅವರ ಆರ್ಟ್‌ ಆಫ್‌ ಲೀವಿಂಗ್‌ ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ 36 ಗುಂಟೆ ಭೂಮಿಗೆ ಸಂಬಂಧಿಸಿದಂತೆ ವಿವಾದ ಇತ್ತು. ಈ ಭೂಮಿಗೆ ಆಶ್ರಮದ ಸಿಬ್ಬಂದಿ ಕಾಂಪೌಂಡ್‌ ನಿರ್ಮಿಸಲು ಮುಂದಾದ ಹಿನ್ನೆಲೆಯಲ್ಲಿ ಕುಪಿತಗೊಂಡ ಗ್ರಾಮಸ್ಥರು ಗಲಾಟೆ ಮಾಡಿ ಆಶ್ರಮದ ಆವರಣದಲ್ಲಿ ಇದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದ್ದು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ರಾಮನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರು.

ಟಾಪ್ ನ್ಯೂಸ್

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

3

Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.