![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 1, 2022, 7:28 AM IST
ರಾಮನಗರ: ಅಪಘಾತವಾಗಿದ್ದ ಕಾರು ಟೋಯಿಂಗ್ ಮಾಡುವಾಗ ಅಗ್ನಿಅವಗಡ ಸಂಭವಿಸಿದ್ದು, ಬಿಡದಿ ಬಳಿ ಅಪಘಾತವಾಗಿದ್ದ ಕಾರು ಮೈಸೂರಿಗೆ ಟೋಯಿಂಗ್ ಮಾಡುತ್ತದ್ದ ವೇಳೆ ಚನ್ನಪಟ್ಟಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಕೋಮನಹಳ್ಳಿ ಬಳಿ ಘಟನೆ ನಡೆದಿದೆ.
ಘಟನೆಗೆ ಅಪಘಾತವಾಗಿದ್ದ ಕಾರಿನಿಂದ ಟೋಯಿಂಗ್ ಮಾಡುವ ವೇಳೆ ಡೀಸೆಲ್ ಲೀಕ್ ಆಗಿದ್ದು, ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಳ್ಳಲು ಕಾರಣವೆಂದು ತಿಳಿದುಬಂದಿದೆ.
ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಚನ್ನಪಟ್ಟಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸದ್ಯ ಯಾವುದೇ ಪ್ರಾಣಪಾಯವಾಗಿಲ್ಲ ಎನ್ನಲಾಗಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
You seem to have an Ad Blocker on.
To continue reading, please turn it off or whitelist Udayavani.