![Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು](https://www.udayavani.com/wp-content/uploads/2024/07/WOMEn-415x241.jpg)
Cauvery protest; ಸ್ಟಾಲಿನ್ ತಿಥಿಕಾರ್ಯ ಮಾಡಿದ್ದ ಸಂಘಟನೆಯಿಂದ ಅಸ್ಥಿ ಬಿಡುವ ಕಾರ್ಯ
Team Udayavani, Oct 8, 2023, 10:47 AM IST
![Cauvery protest; ಸ್ಟಾಲಿನ್ ತಿಥಿಕಾರ್ಯ ಮಾಡಿದ್ದ ಸಂಘಟನೆಯಿಂದ ಅಸ್ಥಿ ಬಿಡುವ ಕಾರ್ಯ](https://www.udayavani.com/wp-content/uploads/2023/10/ramanag-620x342.jpg)
ರಾಮನಗರ: ಕಾವೇರಿ ನೀರಿಗಾಗಿ ಹೋರಾಟ ಮುಂದುವರಿದಿದ್ದು, ಇಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಸಾಂಕೇತಿಕವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಅಸ್ಥಿ ವಿಸರ್ಜನೆ ಮಾಡಿದರು.
ಕೆಲ ದಿನಗಳ ಹಿಂದೆ ಸ್ಟಾಲಿನ್ ತಿಥಿ ಕಾರ್ಯ ಮಾಡಿ ತಮ್ಮ ಪ್ರತಿರೋಧ ತೋರಿದ್ದ ಸಂಘಟನೆ, ಇಂದು ಸ್ಟಾಲಿನ್ ಅಸ್ಥಿ ಬಿಡುವ ಕಾರ್ಯ ನೆರವೇರಿಸಿತು. ಕನಕಪುರದ ಸಂಗಮದಲ್ಲಿ ಕೃಷ್ಣೇಗೌಡ ಎಂಬವರು ತಲೆ ಬೋಳಿಸಿಕೊಂಡು ಹಿಂದೂ ಸಂಪ್ರದಾಯದಂತೆ ಅಸ್ಥಿ ಬಿಟ್ಟರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಆಕ್ರೋಶ ಹೊರಹಾಕಿದರು.
ಟಾಪ್ ನ್ಯೂಸ್
![Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು](https://www.udayavani.com/wp-content/uploads/2024/07/WOMEn-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು](https://www.udayavani.com/wp-content/uploads/2024/07/WOMEn-150x87.jpg)
Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು
![1-dsdsadsa](https://www.udayavani.com/wp-content/uploads/2024/07/1-dsdsadsa-150x100.jpg)
Victory parade ; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-150x90.jpg)
ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್
![Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ](https://www.udayavani.com/wp-content/uploads/2024/07/road-1-150x97.jpg)
Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ
![supreem](https://www.udayavani.com/wp-content/uploads/2024/07/supreem-150x94.jpg)
NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.