![1-india](https://www.udayavani.com/wp-content/uploads/2024/06/1-india-415x277.jpg)
Chain Theft: ವೃದ್ಧೆಗೆ ಚಾಕು ತೋರಿಸಿ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು ಪರಾರಿ
Team Udayavani, Jun 9, 2024, 10:54 AM IST
![2](https://www.udayavani.com/wp-content/uploads/2024/06/2-6-620x372.jpg)
ಚನ್ನಪಟ್ಟಣ: ನಗರದಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ 2 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರವನ್ನು ಇಬ್ಬರು ದುಷ್ಕರ್ಮಿಗಳು ಕಸಿದುಕೊಂಡು ಪರಾರಿಯಾಗಿದ್ದಾರೆ. ನಗರದ ರಾಷ್ಟ್ರೀಯ ಹೆದ್ದಾರಿ 48 ರ ದೊಡ್ಡೇರಿ ಬಳಿಯಲ್ಲಿ ಶನಿವಾರ ಬೆಳಗಿನ ಜಾವ 6 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದೆ.
ತಾಲೂಕಿನ ದೊಡ್ಡೇರಿ ಗ್ರಾಮದ ನಿವಾಸಿ ಚಿಕ್ಕ ತಾಯಮ್ಮ (65) ಎಂಬುವರರು ಬೆಳಗಿನ ಜಾವ 6 ಗಂಟೆ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯಲ್ಲಿ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಅವರ ಅಕ್ಕಪಕ್ಕ ಯಾರೂ ಇರಲಿಲ್ಲ. ಆಕೆ ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ಇಬ್ಬರು ಕಳ್ಳರು ಏಕಾ ಏಕಿ ಎದುರು ಸರ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಇದಕ್ಕೆ ಆಕೆ ಪ್ರತಿರೊಧ ವ್ಯಕ್ತಪಡಿಸಿದಾಗ ದುಷ್ಕಮಿಗಳು ತಮ್ಮಲ್ಲಿದ್ದ ಚಾಕು ತೋರಿಸಿ ಸರ ಕಿತ್ತು ಕೊಂಡಿದ್ದಾರೆ. ಸುಮಾರು 60 ಗ್ರಾಂ ಮಾಂಗಲ್ಯ ಸರದ ಅರ್ಧಭಾಗ ಕಿತ್ತೂಯ್ದಿದ್ದಾರೆ. ಚಿಕ್ಕತಾಯಮ್ಮ ಸುಮಾರು 2 ಲಕ್ಷ ರೂ. ಬೆಲೆಬಾಳುವ 35 ಗ್ರಾಂ ಸರವನ್ನು ಕಳೆದುಕೊಂಡಿದ್ದಾರೆ.
ಈ ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಚಿಕ್ಕತಾಯಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಘಟನಾಸ್ಥಳಕ್ಕೆ ನೆಲಮಂಗಲ ಪೊಲೀಸ್ ಉಪವಿಭಾಗಾಧಿಕಾರಿ ಜಗದೀಶ್, ಪೊಲೀಸ್ ಇನ್ಸ್ಪೆಕ್ಟರ್ ರಾಜೀವ್, ಪೊಲೀಸ್ ಸಿಬ್ಬಂದಿಗಳಾದ ಮುನಿರಾಜು, ಲಕ್ಷ್ಮಣ್, ಶ್ರೀನಿವಾಸಯ್ಯ, ಭೇಟಿ ನೀಡಿ ಪರಿಶೀಳಿಸಿದ್ದಾರೆ.
ಟಾಪ್ ನ್ಯೂಸ್
![1-india](https://www.udayavani.com/wp-content/uploads/2024/06/1-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ](https://www.udayavani.com/wp-content/uploads/2024/06/scooty-150x87.jpg)
Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
![ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆ](https://www.udayavani.com/wp-content/uploads/2024/06/hdk-15-150x85.jpg)
HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…
![HDK 2](https://www.udayavani.com/wp-content/uploads/2024/06/HDK-2-2-150x100.jpg)
By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ
![Nikhil contest for Channapatna by-election?: HDK openly announced the decision](https://www.udayavani.com/wp-content/uploads/2024/06/hdk-14-150x83.jpg)
Channapatna ಉಪಚುನಾವಣೆಗೆ ನಿಖಿಲ್ ಸ್ಪರ್ಧೆ?: ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದ ಎಚ್ ಡಿಕೆ
![Untitled-1](https://www.udayavani.com/wp-content/uploads/2024/06/Untitled-1-10-150x90.jpg)
Fraud: ಫೋನ್ ಪೇ ಹ್ಯಾಕ್ ಮಾಡಿ ಉದ್ಯಮಿಗೆ 1.94 ಲಕ ವಂಚನೆ
MUST WATCH
ಹೊಸ ಸೇರ್ಪಡೆ
![9](https://www.udayavani.com/wp-content/uploads/2024/06/9-18-150x90.jpg)
Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ
![1-india](https://www.udayavani.com/wp-content/uploads/2024/06/1-india-150x100.jpg)
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
![priyanka gandhi (2)](https://www.udayavani.com/wp-content/uploads/2024/06/priyanka-gandhi-2-150x83.jpg)
Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ
![1-wtr](https://www.udayavani.com/wp-content/uploads/2024/06/1-wtr-150x88.jpg)
Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!
![1-wwewwewewe](https://www.udayavani.com/wp-content/uploads/2024/06/1-wwewwewewe-150x94.jpg)
BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.