Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
Team Udayavani, Oct 25, 2024, 1:58 PM IST
ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ (ಅ.25) ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನಾ ಕೆಂಗಲ್ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಿಎಂ ಸದಾನಂದಗೌಡ, ಆರ್ ಅಶೋಕ್ ಸೇರಿ ಎನ್ ಡಿಎಯ ಹಲವು ಮುಖಂಡರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ
Shiggaon ‘ಕೈ’ ಭಿನ್ನಮತ; ಯಾಸಿರ್ ಖಾನ್ ಬಿಜೆಪಿ ಏಜೆಂಟ್ ಎಂದ ಅಜ್ಜಂಫೀರ್ ಖಾದ್ರಿ
Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!
By Election; ಯೋಗೇಶ್ವರ್ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ
Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.