![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 10, 2023, 2:16 PM IST
ಚನ್ನಪಟ್ಟಣ: ತಾಲೂಕಿನ ಕದರಮಂಗಲ ಮತಗಟ್ಟೆ ಯಲ್ಲಿ ಮತಯಂತ್ರ ಬದಲಾಯಿಸಿದ ಚುನಾವಣಾ ಅಧಿಕಾರಿಗಳು.
200 ಮತಗಳು ಚಲಾವಣೆಯಾದ ಬಳಿಕ ಮತಯಂತ್ರ ದಲ್ಲಿ ದೋಷ ಪತ್ತೆಯಾಗಿದ್ದು, ಮತಯಂತ್ರ ದ ಬಟನ್ ನಲ್ಲಿ ದೋಷ ಕಂಡುಬಂದಿದ್ದು ಬಟನ್ ಒತ್ತಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮತಯಂತ್ರ ಬದಲಾವಣೆ ಮಾಡಲಾಗಿದೆ.
ಸುಮಾರು 15 ನಿಮಿಷಗಳ ಕಾಲ ಮತದಾನ ವಿಳಂಬವಾಯಿತು. ಚನ್ನಪಟ್ಟಣ ಕ್ಷೇತ್ರದಲ್ಲಿ 3 ಕಡೆ ವಿವಿ ಪ್ಯಾಡ್ ಸಮಸ್ಯೆ ಕಂಡು ಬಂದಿದ್ದು, ಸಿಬಂದಿ ಕೂಡಲೇ ವಿವಿಪ್ಯಾಡ್ ಬದಲಿಸಿದ್ದಾರೆ. ಇಸಿಐಎಲ್ ಇಂಜಿನಿಯರ್ ಗಳಿಂದ ಕೆಲವೆಡೆ ಸಣ್ಣಪುಟ್ಟ ತಾಂತ್ರಿಕ ದೋಷ ನಿವಾರಣೆ ಮಾಡಲಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.