ಚಿತ್ರ ಬಿಡಿಸಿ ಕೋವಿಡ್ 19 ಅರಿವು
Team Udayavani, Apr 8, 2020, 3:12 PM IST
ಕನಕಪುರ: ಲಾಕ್ಡೌನ್ ಆದೇಶ ಉಲ್ಲಂ ಸುತ್ತಿರುವ ಸಾರ್ವಜನಿಕರಿಂದ ಹೈರಾಣಾಗಿರುವ ಪೊಲೀಸ್ ಇಲಾಖೆ ಕೋವಿಡ್ 19 ಸೋಂಕಿನ ಬಗ್ಗೆ ರಸ್ತೆಯಲ್ಲಿ ಕೋವಿಡ್ 19 ಚಿತ್ರ ಬಿಡಿಸಿ ವಿನೂತನವಾಗಿ ಜಾಗೃತಿ ಮೂಡಿಸಿದರು. ಲಾಕ್ ಡೌನ್ ಆದೇಶವಿದ್ದರೂ ನಗರದಲ್ಲಿ ಅನಗತ್ಯವಾಗಿ ವಾಹನ ಗಳಲ್ಲಿ ಸಂಚರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ಇರುವುದು, ಮಾಂಸದಂಗಡಿಗಳಲ್ಲಿ ಮುಗಿ ಬೀಳುವುದು ಸಾಮಾನ್ಯವಾಗಿದೆ. ಇನ್ನು ಸುಖಾಸುಮ್ಮನೆ ತಿರುಗಾಡುವ ಬೈಕ್ ವಶಕ್ಕೆ ಪಡೆದು ಲಾಕ್ಡೌನ್ ಆದೇಶ ಮುಗಿಯುವವರೆಗೂ ವಾಹನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈಗ ನಗರದ ಚನ್ನಬಸಪ್ಪ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋವಿಡ್ 19 ವೈರಸ್ ಚಿತ್ರ ಬಿಡಿಸಿ “ಮನೆಯಿಂದ ಹೊರಗೆ ಬಂದರೆ ನೀನು, ನಿಮ್ಮ ಮನೆಗೆ ಬರುವೆ ನಾನು’ ಎಂಬ ಜಾಗೃತಿ ಸಂದೇಶ ಸಾರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.