ಕೋವಿಡ್‌ 19: ಸದ್ಯಕ್ಕೆ ಶಾಲೆ ಆರಂಭ ಬೇಡ!


Team Udayavani, Jun 10, 2020, 6:52 AM IST

corona-shale

ರಾಮನಗರ: ಕೋವಿಡ್‌-19 ಸೋಂಕು ನಿವಾರಣೆಯಾಗುವವರೆಗೆ ಅಥವಾ ಲಸಿಕೆ ಕಂಡು ಹಿಡಿಯುವವರೆಗೆ ಶಾಲೆ ಆರಂಭಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಲು ಜಿಲ್ಲೆಯ ಎಸ್‌ಡಿಎಂಸಿ ಸಮನ್ವಯ ವೇದಿಕೆ ಪದಾಧಿಕಾರಿ ಗಳು  ನಿರ್ಣಯ ಕೈಗೊಂಡಿದ್ದಾರೆ. ನಗರದ ಛತ್ರದ ಬೀದಿಯ ಮೈಯಿನ್‌ ಸರ್ಕಾರಿ ಶಾಲೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿರುವುದಾಗಿ ವೇದಿಕೆ ಅಧ್ಯಕ್ಷ ಬಿ.ಗೋಪಾಲ್‌ ತಿಳಿಸಿದರು.

ಸೋಂಕಿತರ ಸಂಖ್ಯೆ ದಿನೆ ದಿನೇ ಏರುತ್ತಲೇ ಇದೆ.  ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಾಲೆ ತೆರೆಯಬಾರದು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಲಾಕ್‌ಡೌನ್‌ ಕಾರಣ ಶಿಕ್ಷಕರು ತಮ್ಮ ಜಿಲ್ಲೆಗಳಿಗೆ ತೆರಳಿದ್ದಾರೆ. ಅನ್ಯ ಜಿಲ್ಲೆಗಳಿಂದ ಬಂದವರಿಗೆ ಕೋವಿಡ್‌-19 ಪರೀಕ್ಷೆ  ಮಾಡಲಾಗುತ್ತಿಲ್ಲ. ಹೀಗಾಗಿ ಅಪಾಯ ತಂದು ಕೊಳ್ಳುವುದು ಬೇಡ ಎಂದರು. ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಯಶೋಧಾ ಮಾತನಾಡಿ, ಎಷ್ಟೋ ಗ್ರಾಮಗಳಲ್ಲಿ ಬಸ್‌ ವ್ಯವಸ್ಥೆ ಇನ್ನು ಆರಂಭವಾಗಿಲ್ಲ.

ಅನೇಕ ಶಾಲೆಗಳು ಕ್ವಾರಂಟೈನ್‌  ವಾರ್ಡುಗಳ ನ್ನಾಗಿ ಪರಿವರ್ತಿಸಲಾಗಿದೆ. ಶಿಕ್ಷಕರಲ್ಲಿಯೂ ಸೋಂಕಿನ ಭಯವಿದೆ ಎಂದು ವೇದಿಕೆಯ ನಿರ್ಣಯದ ಹಿಂದೆ ನಡೆದ ಚರ್ಚೆಗಳ ಬಗ್ಗೆ ಮಾಹಿತಿ ನೀಡಿದರು. ಸರ್ಕಾರಿ ಶಾಲೆ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಕುರಿತು ತಿಳಿಸಿದ ಅವರು  ಗ್ರಾಮಗಳಲ್ಲಿ ವಿದ್ಯುತ್‌ ಮತ್ತು ಇಂಟರ್‌ನೆಟ್‌ ಸಮಸ್ಯೆ ಅಗಾಧವಾಗಿದೆ.

ಮೇಲಾಗಿ ಆನ್‌ ಲೈನ್‌ ಶಿಕ್ಷಣ ನೀಡುವುದು ಹೇಗೆ? ಏನು? ಎಂಬುದರ ಬಗ್ಗೆ ಶಿಕ್ಷಕರಿಗೆ ತರಬೇತಿ ಅಗತ್ಯವಿ ದೆ. ಹೀಗಾಗಿ ಈ ಪದಟಛಿತಿ ಬೇಡ ಎಂದು ವೇದಿಕೆ  ನಿರ್ಣಯಿಸಿದೆ ಎಂದರು. ಮಕ್ಕಳು ಪೌಷ್ಟಿಕತೆಯಿಂದ ವಂಚಿತರಾಗಬಾರದು. ಹೀಗಾಗಿ ಮಧ್ಯಾಹ್ನದ ಊಟದ ದಿನಸಿ ಪದಾ ರ್ಥಗಳನ್ನು ಆಯಾ ಗ್ರಾಮದ ಡಿಪೋಗಳ ಮೂಲಕ ತಲುಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆಗಳಾಗಿವೆ ಎಂದರು.

ವೇದಿಕೆಯ ತಾಲೂಕು ಘಟಕದ  ಧ್ಯಕ್ಷ ಉಮೇಶ್‌, ಮಾಗಡಿ ಘಟಕದ ಅಧ್ಯಕ್ಷ ಶಶಿಧರ್‌, ಮಾಜಿ ಅಧ್ಯಕ್ಷ ಅಶೋಕ್‌, ಕನಕಪುರ ಅಧ್ಯಕ್ಷ ಸುರೇಶ್‌, ಚನ್ನಪಟ್ಟಣ ಘಟ ಕದ ಅಧ್ಯಕ್ಷ ಮುತ್ತುರಾಜ್‌, ವೇದಿಕೆಯ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಸೈಯ್ಯದ್‌, ದೇವರಾಜ್‌,  ರಾಜು, ಗೋವಿಂದರಾಜು, ಜಯಕುಮಾರ್‌, ಬಾಬುರಾವ್‌, ರಾಮಕೃಷ್ಣಪ್ಪ, ಬಿ.ಎಂ. ಗೋವಿಂದರಾಜು, ರಮೇಶ್‌ ಹಾಜರಿದ್ದರು.

ಸಭೆ ಕರೆಯಲು ಜಿಲ್ಲಾಧಿಕಾರಿಗಳಿಗೆ ಆಗ್ರಹ: ಶಾಲೆಗಳ ಪುನರಾರಂಭ, ಆನ್‌ಲೈನ್‌ ತರಗತಿ ನಡೆಸುವುದು..ಹೀಗೆ ವಿವಿಧ ವಿಷಯಗಳ ಬಗ್ಗೆ ಚರ್ಚೆಗಳ ನಡೆಯಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಡಿಡಿಪಿಐ ಅವರು ತಕ್ಷಣ ಎಸ್‌ ಡಿಎಂಸಿ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಬಂಧಿಸಿದವರ ಸಭೆಯನ್ನು ಆಯೋಜಿಸುವಂತೆ ಸಭೆಯಲ್ಲಿ ಹಾಜರಿದ್ದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಯಶೋಧಾ ಮಾಹಿತಿ ನೀಡಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.