ಖಾಸಗಿ ಶಾಲೆ ಶಿಕ್ಷಕಿಗೆ ನರೇಗಾದಡಿ ಕೂಲಿ ಕೆಲಸ!


Team Udayavani, Jun 19, 2021, 5:20 PM IST

Udayavani Kannada Newspaper

ರಾಮನಗರ: ಪೊಲೀಸ್‌ ಆಗಬೇಕು ಎಂಬುದು ಜೀವನದ ಗುರಿ ಇಟ್ಟು ಕೊಂಡಿರುವ ಗ್ರಾಮೀಣಭಾಗದ ಯುವತಿಯೊಬ್ಬರು ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರು. ಶಾಲೆಗಳು ಮುಚ್ಚಿರುವಕಾರಣ ಈಗ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ(ನರೇಗಾ)ಕೂಲಿ ಮಾಡುತ್ತಿದ್ದಾರೆ.

ಈಕೆ ಮಮತಾ, 24 ವರ್ಷ. ರಾಮನಗರಜಿಲ್ಲೆಯ ಕನಕಪುರ ತಾಲೂಕು ಕೊಳಗೊಂಡನಹಳ್ಳಿ ಗ್ರಾಪಂ ಹೊಸದೊಡ್ಡಿ ಗ್ರಾಮದಲ್ಲಿ. ತಂದೆ-ತಾಯಿ ಮತ್ತು ಸಹೋದರಿಯೊಂದಿಗೆ ವಾಸ.ಕಿರಿಯ ಸಹೋದರಿ ನರ್ಸ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಂದೆ- ತಾಯಿ ಮತ್ತು ಮಮತಾನರೇಗಾ ಜಾಬ್‌ ಕಾರ್ಡ್‌ ಹೊಂದಿದ್ದು, ಕೂಲಿಕೆಲಸಕ್ಕೆ ಹೋಗುತ್ತಿದ್ದಾರೆ.

ಪೊಲೀಸ್‌ ಆಗಬೇಕಿತ್ತು: ಆದರೆ ಮಮತಾ ಪಿಯುಸಿ ಮುಗಿಸಿದ್ದಾರೆ. ಪೊಲೀಸ್‌ ಆಗಬೇಕು ಎಂಬುದು ಜೀವನದ ಗುರಿ. ಆದರೆ, ಇದಕ್ಕೆ ಸಾಕಷ್ಟು ಹಣ ಬೇಕು. ಅಷ್ಟು ಹಣ ಹೊಂದಿಸಲು ಸಾಧ್ಯವಾಗದ ಕಾರಣ ಕೈ ಚೆಲ್ಲಬೇಕಾಯಿತು. ಓದು ಮುಂದುವರಿಸಲು ಮನಸ್ಸು ಬರಲಿಲ್ಲ.ಪೊಲೀಸ್‌ ಉದ್ಯೋಗದ ಆಸೆಯಿದ್ದರು ಶಿಕ್ಷಕಿಯಾಗುವ ಹಂಬಲವೂ ಇತ್ತು.ಮನೆಯ ಬಳಿಯಲ್ಲೇ ಇದ್ದ ಆಶ್ರಮ ಶಾಲೆಗೆಹೋಗುತ್ತಿದ್ದ ಮಕ್ಕಳನ್ನು ನೋಡಿ, ಅವರಿಗೆ ಪಾಠಮಾಡುವ ಆಸೆ ಚಿಗುರಿತು. ಸಂಜೆ ವೇಳೆಟ್ಯೂಷನ್‌ ಆರಂಭಿಸಿ, ಜೊತೆಗೆ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇರಿಕೊಂಡರು. 1ರಿಂದ 5ನೇ ತರಗತಿಗಳಲ್ಲಿ ಎಲ್ಲಾ ವಿಷಯಗಳಲ್ಲೂ ಪಾಠ ಬೋಧನೆಗೆ7ಸಾವಿರ ಸಂಬಳ. ಪೊಲೀಸ್‌ ಆಗಲಿಲ್ಲ, ಶಿಕ್ಷಕಿಯಾದ ಸಂತೃಪ್ತಿ ಇತ್ತು.

ಸಂತೃಪ್ತಿಗೆ ಕೊಳ್ಳಿ ಇಟ್ಟ ಕೋವಿಡ್‌!: ಈ ಸಂತೃಪ್ತಿಗೆ ಕೊಳ್ಳಿ ಇಟ್ಟಿದ್ದು ಕೋವಿಡ್‌! ಕೋವಿಡ್‌ಸೋಂಕು ಕಾರಣ ಕಳೆದ ಶೈಕ್ಷಣಿಕ ವರ್ಷದಿಂದಶಾಲೆ ನಡೆಯುತ್ತಿಲ್ಲ. ಹೀಗಾಗಿ ಈಕೆಗೆ ಸಂಬಳವೂ ಇಲ್ಲ. ಈಕೆಯದ್ದು ಸುಮ್ಮನೆ ಕೂರುವಜಾಯಮಾನವೂ ಅಲ್ಲ. ಹೀಗಾಗಿ ಕಳೆದ ಕೆಲವುತಿಂಗಳಿಂದ ನರೇಗಾ ಯೋಜನೆಯಡಿ ಕೂಲಿಮಾಡುತ್ತಿದ್ದಾರೆ. ಮನೆಯಿಂದ1 ಕಿ.ಮಿ ದೂರದಕೆರೆ ಕಾಮಗಾರಿಯಲ್ಲಿ ಮಣ್ಣು ಸಾಗಿಸುವ ಕೆಲಸ! ಖಾಸಗಿ ಶಾಲೆ ಶಿಕ್ಷಕರ ತೀರದ ಬವಣೆ:ಕೋವಿಡ್‌ ಕಾರಣ ಪೋಷಕರಿಗೆ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಶುಲ್ಕ ವಸೂಲಾಗದೆಆಡಳಿತ ಮಂಡಳಿಗಳು ತಮ್ಮ ಸಿಬ್ಬಂದಿಗೆ ವೇತನನೀಡಲು ಆಗುತ್ತಿಲ್ಲ. ಜೀವನೋಪಾಯಕ್ಕಾಗಿಖಾಸಗಿ ಶಾಲೆಗಳ ಕೆಲವು ಶಿಕ್ಷಕರು ರಸ್ತೆ ಬದಿಯಲ್ಲಿ ಆಹಾರ ಮಾರಾಟ, ಹೂ, ತರಕಾರಿ ಮಾರಿಜೀವನ ಸಾಗಿಸುತ್ತಿದ್ದಾರೆ. ಇದೇ ಸಾಲಿಗೆಮಮತಾ ಸೇರ್ಪಡೆಯಾಗಿದ್ದಾರೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.