ಡಿಜಿಟಲ್‌ ಯೂತ್‌ ವಾರಿಯರ್ ನಿಂದ ಪರೀಕ್ಷೆ


Team Udayavani, Aug 14, 2020, 9:54 AM IST

ಡಿಜಿಟಲ್‌ ಯೂತ್‌ ವಾರಿಯರ್ ನಿಂದ ಪರೀಕ್ಷೆ

ಮಾಗಡಿ: ಕೋವಿಡ್ ಸೋಂಕು ಬಗ್ಗೆ ಮುಚ್ಚಿಡುವುದು ಬೇಡ. ಇದರಿಂದ ಸಾವು ತಂದುಕೊಂಡಂತೆ. ಮನೆ ಬಾಗಿಲಿಗೆ ಬರುವ ನಮ್ಮ ಡಿಜಿಟಲ್‌ ಯೂತ್‌ ವಾರಿಯರ್ನಿಂದ ಪರೀಕೆ ಮಾಡಿಸಿಕೊಂಡು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳುವಂತೆ ಸಂಸದ ಡಿ.ಕೆ.ಸುರೇಶ್‌ ಸಾರ್ವಜನಿಕರಿಗೆ ಸಲಹೆ ನೀಡಿದರು.

ಪಟ್ಟಣದ ಬಾಲಾಜಿ ಆಡಿಟೋರಿಯಂನಲ್ಲಿ ಕಾಂಗ್ರೆಸ್‌ ಪಕ್ಷದ ಕೋವಿಡ್ ರೋಗ ಪತ್ತೆ ಜಾರಿಗೊಳಿಸಿರುವ ಆರೋಗ್ಯಹಸ್ತ ಕಿಟ್‌ ಗಳನ್ನು ಪಕ್ಷದ ಯುವಕರಿಗೆ ನೀಡಿ ಮಾತನಾಡಿದ ಅವರು, ದೇಶದ ಭವಿಷ್ಯ ರೂಪಿಸುವಂತ ಶಕ್ತಿ ಇರುವುದು ಯುವಶಕ್ತಿಗೆ ಮಾತ್ರ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಗ್ಯ ಹಸ್ತ ಯೋಜನೆಯ ಜವಾಬ್ದಾರಿಯನ್ನು ಪಕ್ಷದ ಯುವಶಕ್ತಿಗೆ ನೀಡಿದ್ದಾರೆ.

ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಯಶಸ್ವಿಗೊಳಿಸಬೇಕು. ಈ ಮೂಲಕ ನಾಯಕತ್ವ ಬೆಳಸಿಕೊಳ್ಳಬೇಕು. ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಆರೋಗ್ಯಹಸ್ತ ಡಿಜಿಟಲ್‌ ಯೂತ್‌ ವಾರಿಯರ್ಸ್ ಗಳು ತಮ್ಮ ಮನೆಯ ಬಾಗಿಲಿಗೆ ಬರಲಿದ್ದಾರೆ ಎಂದರು.

ಬೂತ್‌ ಮಟ್ಟದಲ್ಲೂ ನೇಮಕ: ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಮಾತನಾಡಿ, ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಇಬ್ಬರಂತೆ ಕೋವಿಡ್ ಪರೀಕ್ಷೆಗೆ ನೇಮಕ ಮಾಡುವುದರ ಜೊತೆಗೆ ಬೂತ್‌ ಮಟ್ಟದಲ್ಲೂ ನೇಮಕ ಮಾಡುವ ಮೂಲಕ ಪ್ರತಿ ಮನೆಯಲ್ಲಿನ ಜನರ ಕೋವಿಡ್ ಸೋಂಕು, ಆರೋಗ್ಯ, ಸಮಸ್ಯೆಗಳ ಪಟ್ಟಿ ತಯಾರು ಮಾಡಬೇಕು ಎಂದರು. ಡಾ.ಮಧುಸೂಧನ್‌, ಡಾ.ಮಧುಶಂಕರ್‌, ಡಾ.ಹರೀಶ್‌, ಡಾ.ಭಗತ್‌ರಾಮ್‌ ಇವರು ಕೋವಿಡ್ ಸೋಂಕು ಪತ್ತೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿಕೆಯ ತರಬೇತಿ ನೀಡಿದರು.

ಎಂಎಲ್‌ಸಿ ಎಸ್‌.ರವಿ, ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ, ಜಿಪಂ ಅಧ್ಯಕ್ಷ ಗಂಗಾಧರ್‌, ಸದಸ್ಯ ಎಚ್‌.ಎನ್‌.ಅಶೋಕ್‌, ದಿಶಾ ಕಮಿಟಿ ಸದಸ್ಯ ಜೆ.ಪಿ.ಚಂದ್ರೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಿಗಳೂರು ಗಂಗಾಧರ್‌, ತಾಪಂ ಅಧ್ಯಕ್ಷ ನಾರಾಯಣಪ್ಪ, ರಾಮನಗರ ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜ್‌, ಎಪಿಎಂಸಿ ನಿರ್ದೇಶಕ ಎಂ.ಸಿ.ಮಾರೇಗೌಡ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್‌, ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಚ್‌.ಕೃಷ್ಣಮೂರ್ತಿ, ಪುರಸಭಾ ಸದಸ್ಯರಾದ ಎಚ್‌.ಜೆ. ಪುರುಷೋತ್ತಮ್‌, ತೇಜಸ್‌ ಕುಮಾರ್‌, ಡೂಂ ಲೈಟ್‌ ನರಸಿಂಹಮೂರ್ತಿ, ಕಿರಣ್‌, ಪ್ರಶಾಂತ್‌, ಡಾ.ಯೋಗಿ, ಗಂಗಣ್ಣ, ಶಂಕರಪ್ಪ, ವೆಂಕಟರಮಣಪ್ಪ ಇದ್ದರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.