Channapatna: ಬಿಜೆಪಿ ಕಚೇರಿಯಲ್ಲಿದ್ದ ದೇವೇಗೌಡ, ಎಚ್‌ಡಿಕೆ ಬ್ಯಾನರ್‌ ತೆರವು


Team Udayavani, Oct 15, 2024, 8:54 PM IST

Channapatna: ಬಿಜೆಪಿ ಕಚೇರಿಯಲ್ಲಿದ್ದ ದೇವೇಗೌಡ, ಎಚ್‌ಡಿಕೆ ಬ್ಯಾನರ್‌ ತೆರವು

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಹಗ್ಗಜಗ್ಗಾಟ ಮುಂದುವರಿದಿರುವ ನಡುವೆಯೇ ಚನ್ನಪಟ್ಟಣ ತಾಲೂಕು ಬಿಜೆಪಿ ಕಚೇರಿಯಲ್ಲಿ 6-7 ತಿಂಗಳಿಂದ ರಾರಾಜಿಸುತ್ತಿದ್ದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿದ್ದ ಬ್ಯಾನರ್‌ನ್ನು ಏಕಾಏಕಿ ತೆರವುಗೊಳಿಸಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ತಿಂಗಳೊಳಗಾಗಿಯೇ ಮೈತ್ರಿಯಲ್ಲಿ ಮುನಿಸು ಮನೆ ಮಾಡಿದೆ.

ಎನ್‌ಡಿಎ ಅಭ್ಯರ್ಥಿ ಸಂಬಂಧ ಪೈಪೋಟಿ ಮುಂದುವರಿದಿದ್ದು ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಜೆಡಿಎಸ್‌ ನಾಯಕರ ವಿರುದ್ಧ ಆಕ್ರೋಶಗೊಂಡು, ಬಂಡಾಯ ಸ್ಫರ್ಧೆಯ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ, ತಾಲೂಕು ಬಿಜೆಪಿ ಕಚೇರಿಯಲ್ಲಿ ಅಳವಡಿಸಲಾಗಿದ್ದ ಜೆಡಿಎಸ್‌ ನಾಯಕರಿದ್ದ ಬ್ಯಾನರ್‌ ಏಕಾಏಕಿ ತೆರವುಗೊಳಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

priyanaka

Kerala By Poll: ವಯನಾಡ್‌ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ

Waqf issue: Letter from Opposition Leader to Speaker

Waqf issue: ಸ್ಪೀಕರ್‌ಗೆ ವಿಪಕ್ಷ ನಾಯಕರಿಂದ ಪತ್ರ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Heavy Rain: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ: 18 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Heavy Rain: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ: 18 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ

Ramanagara: ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ

By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ

By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

priyanaka

Kerala By Poll: ವಯನಾಡ್‌ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ

Waqf issue: Letter from Opposition Leader to Speaker

Waqf issue: ಸ್ಪೀಕರ್‌ಗೆ ವಿಪಕ್ಷ ನಾಯಕರಿಂದ ಪತ್ರ

POlice

Sullia: ಅಕ್ರಮ ದನ ಸಾಗಾಟ ವೇಳೆ ಪೊಲೀಸ್‌ ದಾಳಿ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.