ದರ್ಶನ್ ಗೆ ಉಪಚುನಾವಣೆ ಟಿಕೆಟ್ ನೀಡಲು ಮುಂದಾಗಿತ್ತಾ ಕಾಂಗ್ರೆಸ್.? ಸಿಪಿವೈ ಹೇಳಿದ್ದೇನು?


Team Udayavani, Jun 14, 2024, 2:02 PM IST

Did the Congress offer a by-election ticket to Darshan? What did CP Yogeshwar say?

ರಾಮನಗರ: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧನವಾಗಿರುವ ನಟ ದರ್ಶನ್ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿದ್ದರಾ ಎಂಬ ಪ್ರಶ್ನೆ ಇದೀಗ ಎದ್ದಿದೆ. ಇದಕ್ಕೆ ಕಾರಣ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ ಸ್ಪೋಟಕ ಹೇಳಿಕೆ.

ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣದಿಂದ ಕಾಂಗ್ರೆಸ್ ಟಿಕೆಟ್ ನಲ್ಲಿ ದರ್ಶನ್ ಸ್ಪರ್ಧೆಗೆ ಡಿ.ಕೆ.ಬ್ರದರ್ಸ್ ಸಿದ್ಧತೆ ನಡೆಸಿದ್ದರು ಎಂಬರ್ಥದಲ್ಲಿ ಸಿಪಿವೈ ಹೇಳಿಕೆ ನೀಡಿದ್ದಾರೆ.

ಡಿ.ಕೆ.ಸುರೇಶ್ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದಿದ್ದರು. ಆ ಅಚ್ಚರಿ ಅಭ್ಯರ್ಥಿ ಇದೀಗ ಜೈಲು ಪಾಲಾಗಿದ್ದಾರೆ ಎಂದ ಯೋಗೇಶ್ವರ್ ಹೇಳಿದ್ದಾರೆ.

ಚಿತ್ರನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿ.ಕೆ.ಬ್ರದರ್ಸ್ ಪ್ಲ್ಯಾನ್ ಮಾಡಿದ್ದರು. ಆ ವ್ಯಕ್ತಿ ಯಾರು ಎಂದು ನೀವೇ ಊಹೆ ಮಾಡಿಕೊಳ್ಳಿ ಎಂದರು.

ದರ್ಶನ್ ಮೇಲೆ ಕೊಲೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸ್ತಿದೆ. ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ. ಆದರೆ ಈ ರೀತಿ ಅನಾಹುತ ಆಗಿ ಹೋಗಿದೆ, ನೋಡೋಣ ಎಂದು ಮಾಜಿ ಸಚಿವ ಸಿಪಿವೈ ಹೇಳಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.