![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…
Team Udayavani, Jun 23, 2024, 10:40 PM IST
![ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆ](https://www.udayavani.com/wp-content/uploads/2024/06/hdk-15-620x350.jpg)
ರಾಮನಗರ: “ತಪ್ಪುಗಳನ್ನು ಕೆಲವರು ಮಾಡುತ್ತಾರೆ, ನಿಮ್ಮ ಕುಟುಂಬದ ಮಕ್ಕಳೂ ತಪ್ಪೆಸಗುತ್ತಾರೆ. ಹಾಗೆಂದು ಅವರಿಗೆ ತಪ್ಪು ದಾರಿಗೆ ಹೋಗಿ ಎಂದು ನೀವು ಹೇಳುತ್ತೀರಾ, ಈ ದೇಶದಲ್ಲಿ ಕಾನೂನು ಇದೆ. ಯಾರು ತಪ್ಪು ಮಾಡಿದರೂ ಶಿಕ್ಷೆಯಾಗುತ್ತದೆ’ ಎಂದು ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಸಂಸದ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಅವರ ತಪ್ಪನ್ನು ಮುಂದಿಟು ಕೊಂಡು ಯಾರೋ ಒಬ್ಬ ಚಾನಲ್ನವ ದೇವೇಗೌಡರ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾನೆ. ಅದೇ ಮಾತನ್ನು ಇದೀಗ ಚನ್ನಪಟ್ಟಣ ಉದ್ಧಾರ ಮಾಡುತ್ತೇವೆ ಎಂದು ಬಂದಿದ್ದಾರಲ್ಲಾ (ಡಿ.ಕೆ. ಶಿವಕುಮಾರ್), ಅವರ ಬಗ್ಗೆ ಆಡಿದ್ದರೆ ಆ ಚಾನಲ್ ಪುಡಿಪುಡಿ ಅಗಿರುತ್ತಿತ್ತು. ಆದರೆ ನಾವು ಅಂತಹ ಸಂಸ್ಕೃತಿಯವರಲ್ಲ. ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸುತ್ತೇನೆ ಎಂದರು.
ಟಾಪ್ ನ್ಯೂಸ್
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು](https://www.udayavani.com/wp-content/uploads/2024/06/4-19-150x90.jpg)
Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು
![1-sdsads](https://www.udayavani.com/wp-content/uploads/2024/06/1-sdsads-150x90.jpg)
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
![Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ](https://www.udayavani.com/wp-content/uploads/2024/06/scooty-150x87.jpg)
Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
![HDK 2](https://www.udayavani.com/wp-content/uploads/2024/06/HDK-2-2-150x100.jpg)
By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ
![Nikhil contest for Channapatna by-election?: HDK openly announced the decision](https://www.udayavani.com/wp-content/uploads/2024/06/hdk-14-150x83.jpg)
Channapatna ಉಪಚುನಾವಣೆಗೆ ನಿಖಿಲ್ ಸ್ಪರ್ಧೆ?: ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದ ಎಚ್ ಡಿಕೆ
MUST WATCH
ಹೊಸ ಸೇರ್ಪಡೆ
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.