ಕೋವಿಡ್‌ ವಾರಿಯರ್ಸ್‌ಗಳಿಗೆ ಗೌರವ


Team Udayavani, Aug 16, 2021, 2:28 PM IST

sadfdsf

ರಾಮನಗರ: ನಗರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿಕೋವಿಡ್‌ ನಿಯಂತ್ರಣಕ್ಕೆ ಶ್ರಮಿಸುತ್ತಿರುವಕೋವಿಡ್‌ವಾರಿಯರ್ಸ್‌ಗೆ ಸಚಿವರು ಸನ್ಮಾನಿಸಿ ಗೌರವಿಸಿದರು.

ರಾಮನಗರದ ಲಕ್ಷ್ಮೀ ಪುರ ಆರೋಗ್ಯ ಕೇಂದ್ರದವೈದ್ಯಾಧಿಕಾರಿ ಡಾ.ಶ್ವೇತಾ, ಚನ್ನಪಟ್ಟಣದ ಅಕ್ಕೂರುಕೇಂದ್ರದ ವೈದ್ಯಾಧಿಕಾರಿ ಡಾ.ಮುತ್ತುರಾಜು, ಕನಕಪುರದ ವಿ.ಆರ್‌.ದೊಡ್ಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಗ್ಯಲಕ್ಷ್ಮೀ, ಮಾಗಡಿಯ ಚಕ್ರಭಾವಿಆರೋಗ್ಯ ಕೇಂದ್ರದ ಡಾ.ಯದುಕುಮಾರ್‌, ಶುಶ್ರೂಕಅಧಿಕಾರಿಗಳಾದ ಕವಿತ, ಮಹಾಲಕ್ಷ್ಮೀ (ಮಾಗಡಿ), ಗಂಗಾಧರ (ಕನಕಪುರ), ಭಾಗ್ಯಮ್ಮ (ರಾಮನಗರ), ಅಂಗನವಾಡಿ ಕಾರ್ಯಕರ್ತೆಯರಾದದೀಪಾ (ಕನಕಪುರ), ನಾಗರತ್ಮಮ್ಮ (ಮಾಗಡಿ), ರಾಮನಗರ ನಗರಸಭೆ ಸ್ಯಾನಿಟೈಸರ್‌ ಸೂಪರ್‌ವೈಸರ್‌ ಲಿಂಗರಾಜು, ಪೌರಕಾರ್ಮಿಕರಾದ ಮಹಾದೇವ, ಪಾಪಮ್ಮಅವರಿಗೆ ಸನ್ಮಾನಿಸಲಾಯಿತು.

ಡಿಎಚ್‌ಒ ಡಾ.ನಿರಂಜನ್‌, ಹಾರೋಹಳ್ಳಿಯಚಂದ್ರಮ್ಮ ದಯಾನಂದ ಸಾಗರ್‌ ಆÓತೆ ‌³ Åಯ ವೈದರನ್ನುಗೌರವಿಸಿದರು. ಆಯುಷ್ಮಾನ್‌ ಭಾರತ್‌ ಆರೋಗ್ಯಕರ್ನಾಟಕಕಾರ್ಯಕ್ರಮದಲ್ಲಿ ಹೆಚ್ಚು ಪ್ರಗತಿ ಸಾಧಿಸಿದತುಂಗಣಿ, ಸುಗ್ಗನಹಳ್ಳಿ, ಸಾತನೂರು, ಹಾರೋಹಳ್ಳಿ ಆಸ ³ತ್ರೆಗಳ ಮತ್ತು ಮಾಗಡಿ ತಾಲೂಕು ಆಸ್ಪತ್ರೆಗಳ ವೈದ್ಯರುಮತ್ತು ಸಿಬ್ಬಂದಿ ಅಭಿನಂದನೆಗೆ ಪಾತ್ರರಾದರು.

ಟಾಪ್ ನ್ಯೂಸ್

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್‌ಡಿಕೆತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್‌ಡಿಕೆ

HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.