BY Election: ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಸಿಪಿವೈ ಬಿಎಸ್ಪಿಯಿಂದ ಸ್ಪರ್ಧೆ?
Team Udayavani, Oct 21, 2024, 6:55 AM IST
ರಾಮನಗರ: ಜೆಡಿಎಸ್ ಟಿಕೆಟ್ ಬೇಡ ಎಂದು ನಿರಾಕರಿಸಿರುವ ಸಿ.ಪಿ.ಯೋಗೇಶ್ವರ್ ಬಿಜೆಪಿ ಚಿಹ್ನೆಯಿಂದ ಮಾತ್ರ ಸ್ಪರ್ಧಿಸುವುದಾಗಿ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.
ಬಿಜೆಪಿಯಿಂದ ಟಿಕೆಟ್ ಸಿಗದೇ ಹೋದಲ್ಲಿ ಸೈನಿಕನ ಮುಂದಿನ ನಡೆ ಏನು ಎಂಬುದು ಎಲ್ಲರಲ್ಲಿ ಮೂಡಿರುವ ಕುತೂಹಲವಾಗಿದೆ. ಯೋಗೇಶ್ವರ್ ಆಪ್ತ ಮೂಲಗಳ ಪ್ರಕಾರ ಬಿಜೆಪಿ ಟಿಕೆಟ್ ಸಿಗದೇ ಹೋದಲ್ಲಿ ಪಕ್ಷೇತರವಾಗಿ ಇಲ್ಲವೇ ಬಿಎಸ್ಪಿ ಚಿಹ್ನೆಯಡಿ ಸ್ಪರ್ಧೆಮಾಡಲು ತಯಾರಿ ನಡೆಸಿದ್ದು, ಈಗಾಗಲೇ ಎರಡು ಸೆಟ್ ನಾಮಪತ್ರ ಸಿದ್ಧಪಡಿಸಿಕೊಂಡಿರುವ ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ
ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!
MUST WATCH
ಹೊಸ ಸೇರ್ಪಡೆ
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.