JDS ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ: ಶಾಸಕ ಹೆಚ್.ಸಿ.ಬಾಲಕೃಷ್ಣ


Team Udayavani, Nov 18, 2023, 12:34 PM IST

ಜೆಡಿಎಸ್ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ: ಶಾಸಕ ಹೆಚ್.ಸಿ.ಬಾಲಕೃಷ್ಣ

ರಾಮನಗರ: ಆಪರೇಶನ್ ಹಸ್ತದ ಭೀತಿಯಿಂದ ಜೆಡಿಎಸ್ ಪಕ್ಷವು ಮತ್ತೆ ರೆಸಾರ್ಟ್ ರಾಜಕಾರಣದ ಮೊರೆ ಹೋಗುತ್ತಿದೆ ಎಂಬ ಸುದ್ದಿಯ ನಡುವೆಯೇ, ‘ಜೆಡಿಎಸ್ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ’ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಮನಗರದ ಎರೇಹಳ್ಳಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದೆ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ. ಈ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:Mohammed Shami ಹುಟ್ಟೂರಿನಲ್ಲಿ ಮಿನಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯುಪಿ ಸರ್ಕಾರ

ಕುಮಾರಸ್ವಾಮಿಯವರು ಜೆಡಿಎಸ್ ಜಾತ್ಯಾತೀತ ನಿಲುವಿಗೆ ತಿಲಾಂಜಲಿ ಇಟ್ಟ ಪರಿಣಾಮ ಕಾಂಗ್ರೆಸ್ ಶಕ್ತಿ ವೃದ್ಧಿಯಾಗಿದೆ. ಹಿಂದೆ ಜಾತ್ಯಾತೀತ ಶಕ್ತಿಗಳಲ್ಲಿ ಮತ ವಿಭಜನೆಯಾಗುತಿತ್ತು. ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ಜಾತ್ಯಾತೀತ ಶಕ್ತಿಗಳು ಕಾಂಗ್ರೆಸ್ ಬೆಂಬಲಿಸುತ್ತವೆ. ಜಾತ್ಯಾತೀತ ನಿಲುವಿಗೆ ಬದ್ಧವಾಗಿರುವ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು.

ಟಾಪ್ ನ್ಯೂಸ್

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

army

Kashmir; ಉಗ್ರರಿಂದ ಗ್ರೆನೇಡ್‌, ಗುಂಡಿನ ದಾಳಿ: 5 ಯೋಧರು ಹುತಾತ್ಮ

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Dinesh-gundurao

Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್‌ ಗುಂಡೂರಾವ್‌

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-gundurao

Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್‌ ಗುಂಡೂರಾವ್‌

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

army

Kashmir; ಉಗ್ರರಿಂದ ಗ್ರೆನೇಡ್‌, ಗುಂಡಿನ ದಾಳಿ: 5 ಯೋಧರು ಹುತಾತ್ಮ

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Dinesh-gundurao

Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.