Kanakapura: 8 ಮಂದಿ ದಂತಚೋರರ ಬಂಧನ
Team Udayavani, Oct 11, 2023, 11:03 PM IST
ರಾಮನಗರ : ಕನಕಪುರದಲ್ಲಿ ಆನೆ ದಂತದ 9 ತುಂಡುಗಳನ್ನು ಕಾರಿನಲ್ಲಿ ಸಗಾಣಿಕೆ ಮಾಡುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 8 ಮಂದಿ ದಂತಚೋರರನ್ನು ಬಂಧಿಸಿದ್ದಾರೆ.
ಕನಕಪುರ ತಾಲೂಕಿನ ಹುಣಸನಹಳ್ಳಿ ರಸ್ತೆಯ ಮರಿದೇವರ ದೊಡ್ಡಿ ಗ್ರಾಮದ ಸಮೀಪ ನಡೆದ ಘಟನೆ ನಡೆದಿದ್ದು, ಖಚಿತ ಮಾಹಿತಿಯ ಮೇರೆಗೆ ಬೆಂಗಳೂರಿನ ಅರಣ್ಯ ಸಂಚಾರಿದಳದ ಸಿಬಂದಿಗಳು ದಾಳಿ ನಡೆಸಿದ್ದು , ಕಾರಿನಲ್ಲಿ ದಂತ ಸಾಗಾಣಿಕೆ ಮಾಡುತ್ತಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೃತ್ಯಕ್ಕೆ ಬಳಸಿದ ಕಾರು, ದಂತಗಳು ಹಾಗೂ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.