![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 11, 2021, 5:14 PM IST
ಮಾಗಡಿ: ರಾಜ್ಯ ಸರ್ಕಾರ ಆರೋಗ್ಯ ಸುಧಾರಣೆಗೆ ಜಾಗೃತರಾಗಬೇಕಿದೆ ಎಂದು ಮಾಜಿಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ತಾಲೂಕಿನ ಆಗಲಕೋಟೆ ಹ್ಯಾಂಡ್ಪೋಸ್ಟ್ನಲ್ಲಿ ಆರೋಗ್ಯ ಇಲಾಖೆ,ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿ ಅಭಿನಂದಿಸಿ ಮಾತನಾಡಿ, ಆರೋಗ್ಯತಜ್ಞರು ಮಾಹಿತಿ ನೀಡಿದ್ದರೂ ಕೊರೊನಾಎರಡನೇ ಅಲೆ ತಡೆಗೆ ವಿಫಲವಾದ ರಾಜ್ಯಸರ್ಕಾರ, ಮೂರನೇ ಅಲೆ ಬಗ್ಗೆ ಮುನ್ನೆಚ್ಚರಿಕೆವಹಿಸಬೇಕು. ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆಸಿಗದೆ ಬಡಜನರು ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆಗಾಗಿ ಲಕ್ಷಾಂತರ ರೂ. ಖರ್ಚುಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾಬರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಚಿಕಿತ್ಸೆಪಡೆಯುವ ಮಕ್ಕಳ ಜೊತೆ ಪೋಷಕರುಕೋವಿಡ್ ಕೇರ್ ಕೇಂದ್ರದಲ್ಲಿಇರಬೇಕಾಗುತ್ತದೆ. ಆದ್ದರಿಂದ 8ನೇತರಗತಿವರೆಗಿನ ಮಕ್ಕಳ ಪೋಷಕರಿಗೆ ಲಸಿಕೆನೀಡಬೇಕು. ಇಂತಹ ಸಮಯದಲ್ಲಿಬಡಜನರಿಗೆ ನೆರವು ನೀಡಬೇಕು ಎಂದುಸಲಹೆ ನೀಡಿದರು.
ಜುಟ್ಟನಹಳ್ಳಿ ವಿಎಸ್ಎಸ್ಎನ್ ಅಧ್ಯಕ್ಷಜೆ.ಪಿ ಚಂದ್ರೇಗೌಡ ಮಾತನಾಡಿದರು.ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ,ಜಿಪಂ ಮಾಜಿ ಸದಸ್ಯರಾದ ಎಂ.ಕೆಧನಂಜಯ್ಯ, ವಿಜಯ್ಕುಮಾರ್, ಡಾ.ರಾಮಚಂದ್ರಯ್ಯ, ತಾಪಂ ಸದಸ್ಯೆ ಸುಮಾರಮೇಶ್, ಕೋರಮಂಗಲ ಶ್ರೀನಿವಾಸ್,ತೋಟದಮನೆ ಗಿರೀಶ್, ತಾಪಂ ಮಾಜಿಅಧ್ಯಕ್ಷ ಕಾಂತರಾಜು, ಸೀಗೇಕುಪ್ಪೆಶಿವಲಿಂಗೇಗೌಡ, ಗ್ರಾಪಂ ಮಾಜಿ ಅಧ್ಯಕ್ಷಕೆ.ಎನ್ ಗಂಗರಾಜು, ಸಿ.ಎಂ ಮಾರೇಗೌಡ,ಹರೀಶ್ ಹಾಜರಿದ್ದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.