ಏ.1ರಿಂದ ಖರೀದಿ ಹಾಲು ಲೀ.29.5 ರೂ.


Team Udayavani, Mar 29, 2021, 12:11 PM IST

ಏ.1ರಿಂದ ಖರೀದಿ ಹಾಲು ಲೀ.29.5 ರೂ.

ಮಾಗಡಿ: ಏಪ್ರಿಲ್‌ 1ರಿಂದಲೇ ರೈತರು ಡೇರಿಗೆಪೂರೈಕೆ ಮಾಡುವ ಹಾಲಿಗೆ 29.5 ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

ಪಟ್ಟಣದ ಬಮೂಲ್‌ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿಗೆ 4.1 ಪ್ಯಾಟ್‌ಗೆ 29.4 ರೂ. ಮತ್ತು ಎಂಪಿಪಿಎಸ್‌ಗೆ1.15 ರೂ. ಹಾಗೂ ಡೇರಿಯಕಾರ್ಯನಿರ್ವಾಹಕರಿಗೆ 40 ಪೈಸೆಯನ್ನು ನೀಡಲಾಗುವುದು ಎಂದು ಹೇಳಿದರು.

ಬಮೂಲ್‌ ರೈತರ ಸಂಸ್ಥೆಯಾಗಿದ್ದು,ಅಧಿಕಾರಿ ವರ್ಗ ಮತ್ತು ಕಾರ್ಯಕಾರಿ ಸಿಬ್ಬಂದಿವರ್ಗದವರು ಬದ್ಧತೆಯಿಂದ ಕೆಲಸಮಾಡುತ್ತಿದ್ದಾರೆ. ಕನಕಪುರದಲ್ಲಿ ನಡೆದಬಮೂಲ್‌ ಸಂಸ್ಥೆಯ 26ನೇ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಚರ್ಚಿಸಿ ರೈತರಿಗೆ ನೀಡುವ ಹಾಲಿನ ದರವನ್ನು ಹೆಚ್ಚಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಂಕಷ್ಟದಲ್ಲೂ ಪ್ರೋತ್ಸಾಹಧನ: ಕೋವಿಡ್ ಬಂದ ಸಂದರ್ಭದಲ್ಲಿಯೂ ರೈತರಿಗೆತೊಂದರೆಯಾಗಬಾರದು ಎಂಬಉದ್ದೇಶದಿಂದ ರೈತರಿಗೆ ನೀಡುವ ಯಾವುದೇಸೌಲಭ್ಯ ಸ್ಥಗಿತಗೊಳಿಸುವ ಕೆಲಸವನ್ನುಬಮೂಲ್‌ ಸಂಸ್ಥೆ ಮಾಡಲಿಲ್ಲ, ಕೊರೊನಾಸಮಯದಲ್ಲೂ ಬಮೂಲ್‌ ಸಂಸ್ಥೆಗೆ 90ಕೋಟಿ ರೂ. ನಷ್ಟವಾಗುತ್ತಿದ್ದಸಂದರ್ಭದಲ್ಲಿಯೂ ರೈತರಿಗೆ 50 ಕೋಟಿ ರೂ. ಪ್ರೋತ್ಸಾಹ ಧನವನ್ನು ನೀಡಲಾಯಿತು ಎಂದು ತಿಳಿಸಿದರು.

ಗುಣಮಟ್ಟದ ಹಾಲು ಪೂರೈಸಿ: ಬಮೂಲ್‌ ಸಂಸ್ಥೆಗೆ ಅವಶ್ಯಕತೆ ಇದ್ದದ್ದು 7 ಲಕ್ಷ ಲೀಟರ್‌ನಷ್ಟು ಹಾಲು ಮಾತ್ರ. ಆದರೆ, ರೈತರಿಗೆ ತೊಂದರೆ ಯಾಗಬಾರದು, ನಷ್ಟವಾಗಬಾರದೆಂದು 19.10 ಲಕ್ಷ ಲೀಟರ್‌ಹಾಲನ್ನು ಖರೀದಿ ಮಾಡಲಾಯಿತು. ರೈತರಿಗೆನೀಡುವ ಹಾಲಿನ ಬೆಲೆಯನ್ನು ಹೆಚ್ಚಿಸಬೇಕು ಎಂದು ಕೆಎಂಎಫ್ ಸಂಸ್ಥೆಗೆ ಮನವಿಮಾಡಲಾಗಿದೆ. ರೈತರು ಸಹ ಗುಣಮಟ್ಟದಹಾಲನ್ನು ಸರಬರಾಜು ಮಾಡಿ ಹೆಚ್ಚಿನ ಹಣವನ್ನು ಪಡೆಯಲು ಮುಂದಾಗಬೇಕುಎಂದು ವಿವರಿಸಿದರು.

ಗೋದಾಮು ಸ್ಥಾಪನೆ: ಹಾಲಿನ ಉತ್ಪನ್ನಗಳನ್ನು ಶೇಖರಣೆ ಮಾಡಲು ಖಾಸಗಿಗೋದಾಮುಗಳಿಗೆ ಹೆಚ್ಚಿನ ಬಾಡಿಗೆ ನೀಡಬೇಕಾದ್ದರಿಂದ ಬಮೂಲ್‌ ಸಂಸ್ಥೆಗೆಹೆಚ್ಚಿನ ಹೊರೆಯಾಗುತ್ತಿತ್ತು. ಆದ್ದರಿಂದ ಕನಕಪುರದಲ್ಲಿ 60 ಲಕ್ಷ ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ಶೇಖರಣೆ ಮಾಡುವಷ್ಟು ಗೋದಾಮು ಜೊತೆಗೆ 4 ಸಾವಿರ ಟನ್‌ ಬೆಣ್ಣೆ ಶೇಖರಣೆಗೆ ಗೋದಾಮುನಿರ್ಮಿಸಲಾಗುವುದು, ದೊಡ್ಡಬಳ್ಳಾಪುರದಲ್ಲಿ2 ಲಕ್ಷ ಟೆಟ್ರಾ ಪ್ಯಾಕ್‌ ಮಾಡುವ ಘಟಕ ಸ್ಥಾಪನೆ ಮತ್ತು ಆನೇಕಲ್‌, ಹೊಸಕೋಟೆಯಲ್ಲಿಗೋದಾಮು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಬಮೂಲ್‌ ಸಂಸ್ಥೆ ಕೈಗೊಳ್ಳುವ ಉತ್ತಮಕೆಲಸ ಕಾರ್ಯಗಳಿಗೆ ಮಾಜಿ ಸಚಿವ ಹಾಗೂಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತುಸಂಸದ ಡಿ.ಕೆ.ಸುರೇಶ್‌ ಇವರು, ಹೆಚ್ಚಿನಸಹಕಾರ ನೀಡುತ್ತಿದ್ದಾರೆ. ಮಾಗಡಿ ಭಾಗದಲ್ಲಿಜಮೀನಿನ ಕೊರತೆ ಇರುವುದರಿಂದಬಮೂಲ್‌ ವತಿಯಿಂದ ಯಾವುದೇ ಘಟಕ ಸ್ಥಾಪನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೋಲೂರು ಹಾಲು ಶೀತಲಿಕೇಂದ್ರದಡಾ.ಕೆ.ಸಿ.ಶ್ರೀಧರ್‌, ಎಂ.ಎಲ್‌.ನರಸಿಂಹಮೂರ್ತಿ, ಗಣೇಶ್‌, ಮಂಜುಳಾ,ಉಮೇಶ್‌, ಪ್ರಮೋದ್‌, ಮನು, ರವಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.