ಪತಿಯ ಅನಾರೋಗ್ಯದಿಂದ ಬೇಸತ್ತು ಮಕ್ಕಳಿಬ್ಬರೊಂದಿಗೆ ತಾಯಿ ಆತ್ಮಹತ್ಯೆ
Team Udayavani, Feb 12, 2017, 9:15 AM IST
ರಾಮನಗರ: ಜಿಲ್ಲೆಯ ಚನ್ನಪಟ್ಟಣದ ಅಪ್ಪಿಗೆರೆ ಎಂಬಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನೀರಿನ ಸಂಪ್ಗೆ ಹಾರಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ರೇಖಾ(30) ತನ್ನ ಮಕ್ಕಳಾದ ನೂತನ್ ಗೌಡ(7)ಮತ್ತು ಮಾನ್ಯಶ್ರಿ(4) ಯನ್ನು ನೀರಿನ ಸಂಪ್ಗೆ ತಳ್ಳಿ ಆತ್ಮಹತ್ಯೆಗೆ ಶರಣಾದವರು.
ಪತಿಯ ಅನಾರೋಗ್ಯದಿಂದ ಬೇಸತ್ತು ಕಠಿಣ ನಿರ್ಧಾರ ತಳೆದಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Channapatna: ಜೆಡಿಎಸ್ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ
Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.