BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು


Team Udayavani, Sep 20, 2024, 11:29 PM IST

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಮನಗರ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳ ಗಾಗಿರುವ ಬಿಜೆಪಿ ಶಾಸಕ ಮುನಿರತ್ನ, ಕಗ್ಗಲಿಪುರ ಠಾಣೆಯಲ್ಲಿ ಪೊಲೀಸರ ವಿಚಾರಣೆ ವೇಳೆ ನಾನು ಯಾವ ತಪ್ಪನ್ನೂ ಮಾಡಿಲ್ಲ, ನನಗೆ ಆ ಮಹಿಳೆ ಯಾರು ಎಂದು ಗೊತ್ತಿಲ್ಲ. ಇದೆಲ್ಲ ರಾಜಕೀಯ ಷಡ್ಯಂತ್ರ ಎಂದು ಹೇಳಿದ್ದಾರೆನ್ನಲಾಗಿದೆ. ನಾನು ಯಾರಿಗೂ ಹನಿಟ್ರ್ಯಾಪ್ ಮಾಡಿಲ್ಲ, ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು.

ಮಹಿಳೆ ಆರೋಪಿಸಿರುವ ಬಗ್ಗೆ ಯಾವುದಾದರೂ ಸಾಕ್ಷ್ಯ ಇದ್ದರೆ ನೀಡಿ ಎಂದು ಆರೋಪಿ ಮುನಿರತ್ನ ಹೇಳಿಕೆ ನೀಡಿದ್ದಾರೆ ಎಂದು ಕೆಲ ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ಪ್ರಕರಣದ ಆರೋಪಿ ಮುನಿರತ್ನ ವೀರ್ಯ ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ್ದಾಗಿ ಮಾಹಿತಿ ಲಭ್ಯವಾಗಿದೆ. ಶುಕ್ರವಾರ ಪೊಲೀಸರು ದಯಾನಂದ ಸಾಗರ್‌ ಮೆಡಿಕಲ್‌ ಕಾಲೇಜಿನ ಆಸ್ಪತ್ರೆಯಲ್ಲಿ ಮುನಿರತ್ನ ಅವರನ್ನು ಪರೀಕ್ಷೆಗೆ ಕರೆತಂದಿದ್ದರು. ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಮಾದರಿ ಸಂಗ್ರಹದ ವೇಳೆ ವೀರ್ಯದ ಮಾದರಿ ನೀಡಲು ಮುನಿರತ್ನ ನಿರಾಕರಿಸಿದ್ದಾರೆ ಎಂದೇ ನಮೂದಿಸಿಕೊಂಡು ಅವರ ಸಹಿ ಪಡೆದು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.