Ramanagar: ಸಾರಿಗೆ ಬಸ್‌ಗಳಲ್ಲಿ ನೂಕುನುಗ್ಗಲು: ಪ್ರಯಾಣಿಕರ ಪರದಾಟ


Team Udayavani, Oct 26, 2023, 3:33 PM IST

Ramanagar: ಸಾರಿಗೆ ಬಸ್‌ಗಳಲ್ಲಿ ನೂಕುನುಗ್ಗಲು: ಪ್ರಯಾಣಿಕರ ಪರದಾಟ

ರಾಮನಗರ: ಸರಣಿ ರಜೆ ಮುಗಿದ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ ಜನತೆ ಮರಳಿ ಬೆಂಗಳೂರಿಗೆ ತೆರಳಲು ಮುಂದಾದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿತ್ತು.

ಬೆಂಗಳೂರಿಗೆ ತೆರಳಲು ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವೆನಿಸಿತ್ತು. ಬೆಂಗಳೂರು-ಮೈಸೂರು ನಡುವೆ ಸಾರಿಗೆ ಸಂಸ್ಥೆಯ ವತಿಯಿಂದ ಹೆಚ್ಚುವರಿ ಬಸ್‌ ಸೌಲಭ್ಯವನ್ನು ಕಲ್ಪಿಸ ಲಾಗಿತ್ತಾದರೂ, ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಬಸ್‌ಗಳು ಕಿಕ್ಕಿರಿದು ತುಂಬಿದ್ದವು. ಚನ್ನಪಟ್ಟಣ, ರಾಮನಗರ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ದೊಡ್ಡ ಹಿಂಡೇ ಕಂಡು ಬಂದಿತು.

ತಾಸುಗಟ್ಟಲೆ ಕಾಯ್ದು ನಿಂತರೂ ಬಸ್‌ ಗಳಿಗೆ ಹತ್ತಲಾಗದೆ ಪ್ರಯಾಣಿಕರು ಪರ ದಾಡುತ್ತಿದ್ದ ದೃಶ್ಯ ಸಾಮಾನ್ಯವೆನಿಸಿತ್ತು. ಬಸ್‌ಗಳ ಜೊತೆಗೆ ಬೆಂಗಳೂರು- ಮೈಸೂರು ಮಾರ್ಗವಾಗಿ ಸಂಚರಿಸುವ ರೈಲುಗಳಲ್ಲಿ ಸಹ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದು ಕಂಡು ಬಂದಿತು.

ತಾಸುಗಟ್ಟಲೆ ಕಾಯ್ದು ನಿಂತ ವಿಧಿ ಇಲ್ಲದೆ ನೂಕುನುಗ್ಗಲಿನ ನಡುವೆ ಬೆಂಗಳೂರಿನ ವರಗೆ ನಿಂತುಕೊಂಡೇ ಪ್ರಯಾಣಿಸಲು ಮುಂದಾಗುತ್ತಿದ್ದರೆ, ಮತ್ತೂಂದೆಡೆ ಕೆಎಸ್‌ ಆರ್‌ಟಿ ಹೆಚ್ಚಿನ ಬಸ್‌ ವ್ಯವಸ್ಥೆ ಮಾಡಿಲ್ಲ ಎಂದು ಶಪಿಸುತ್ತಿದ್ದು ಕಂಡು ಬಂದಿತು.

ಟಾಪ್ ನ್ಯೂಸ್

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.