Ramanagara: ಪ್ರಿಯಕರನ ಜತೆ ಸೇರಿ ಇಬ್ಬರು ಎಳೆಯ ಮಕ್ಕಳನ್ನೇ ಕೊಂದ ತಾಯಿ!


Team Udayavani, Oct 14, 2024, 7:24 AM IST

Murder

ರಾಮನಗರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾರೆಂದು ಪ್ರಿಯಕರನ ಜತೆ ಸೇರಿ ತಾಯಿಯೇ ತನ್ನ 2 ಗಂಡು ಮಕ್ಕಳನ್ನು ಕೊಂದು ಶ್ಮಶಾನದಲ್ಲಿ ಹೂತು ಹಾಕಿದ ಘಟನೆ ನಗರದ ಜಾಲಮಂಗಲ ರಸ್ತೆ ಗೀತಾಮಂದಿರ ಬಡಾವಣೆಯಲ್ಲಿ ನಡೆದಿದೆ.

ಕಬಿಲ (2), ಕಬಿಲನ್‌ (11 ತಿಂಗಳು) ಹತ್ಯೆಯಾದ ಮಕ್ಕಳು. ತಾಯಿ ಸ್ವೀಟಿ, ಪ್ರಿಯಕರ ಜಾರ್ಜ್‌ ಫ್ರಾನ್ಸಿಸ್‌ ಮಕ್ಕಳನ್ನು ಕೊಂದು ಹೂತುಹಾಕಿದ್ದು ಇವರ ವಿರುದ್ಧ ಕ್ರಮಕ್ಕೆ ತಂದೆ ಬೆಂಗಳೂರಿನ ಎ.ಕೆ. ಕಾಲನಿ ನಿವಾಸಿ ಶಿವ ಅವರು ಐಜೂರು ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಟ್ಯಾನರಿ ರಸ್ತೆ ಎ.ಕೆ. ಕಾಲನಿ ನಿವಾಸಿ ಶಿವ 4 ವರ್ಷಗಳ ಹಿಂದೆ ಅದೇ ಬಡಾವಣೆ ಸ್ವೀಟಿಯನ್ನು ವಿವಾಹವಾಗಿದ್ದ. ಈ ದಂಪತಿಗೆ 2 ಗಂಡು ಮಕ್ಕಳು. ಒಂದೂವರೆ ತಿಂಗಳ ಹಿಂದೆ ಮಕ್ಕಳ ಜತೆ ಸ್ವೀಟಿ ಮನೆ ಬಿಟ್ಟು ಹೋಗಿ ಮತ್ತೆ ಹಿಂದಿರುಗಿ ಬಂದಿದ್ದಳು. ಮಕ್ಕಳನ್ನು ಹಾಸ್ಟೆಲ್‌ನಲ್ಲಿ ಬಿಟ್ಟಿದ್ದೇನೆ ಎಂದಿದ್ದಳು. ಮತ್ತೆ ಆ. 19ಕ್ಕೆ ಸ್ವೀಟಿ ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಳು. ಸ್ವೀಟಿಯ ಬ್ಯಾಗ್‌ನಲ್ಲಿ ಜಾರ್ಜ್‌ ಫ್ರಾನ್ಸಿಸ್‌ನ ಆಧಾರ್‌ ಕಾರ್ಡ್‌ ಸಿಕ್ಕದ ಹಿನ್ನೆಲೆಯಲ್ಲಿ ಆತನನ್ನು ಸಂಪರ್ಕಿಸಿದಾಗ ಸ್ವೀಟಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದ. ಈ ಸಂಬಂಧ ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು.

ಶ್ಮಶಾನ ಕಾವಲುಗಾರನಿಂದ ಮಾಹಿತಿ
ಶ್ಮಶಾನದ ಕಾವಲುಗಾರನಿಗೆ ನಾವಿಬ್ಬರೂ ಗಂಡ, ಹೆಂಡತಿ, ನಮ್ಮ ಮಕ್ಕಳು ಅನಾರೋಗ್ಯದಿಂದ ಸಾವಿಗೀಡಾಗಿವೆ ಎಂದು ಹೇಳಿ ಅ. 1ರಂದು ಒಂದು ಮಗುವನ್ನು, ಅ. 7ರಂದು ಮತ್ತೂಂದು ಮಗುವನ್ನು ಹೂತಿದ್ದರು. ಅನುಮಾನಗೊಂಡ ಕಾವಲುಗಾರ ಪೊಲೀಸರಿಗೆ ತಿಳಿಸಿದ್ದ. ತನಿಖೆ ಕೈಗೊಂಡ ಪೊಲೀಸರು ಮಕ್ಕಳ ನಿಜವಾದ ತಂದೆಗೆ ಸುದ್ದಿ ತಿಳಿಸಿದ್ದಾರೆ. ಮಗುವಿನ ತಂದೆ ಸ್ಥಳಕ್ಕೆ ಬಂದು ಚಿತ್ರ ವೀಕ್ಷಿಸಿ ಖಚಿತಪಡಿಸಿದ್ದಾರೆ.

ಟಾಪ್ ನ್ಯೂಸ್

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

DCM DKShivakumar

By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

1-a-yy

Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್‌

By-Election: ಚನ್ನಪಟ್ಟಣ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಎಚ್‌ಡಿಕೆ

By-Election: ಚನ್ನಪಟ್ಟಣ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಎಚ್‌ಡಿಕೆ

A couple ends their life at Ramanagara

Ramanagara: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kannada movie Murphy

Murphy: ʼಮರ್ಫಿʼಗೆ ಸಾಥ್‌ ನೀಡಿದ ನಟಿಮಣಿಯರು

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.