Ramanagara; ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ
Team Udayavani, Jul 20, 2023, 6:04 PM IST
ರಾಮನಗರ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹರಿದ ರಾಷ್ಟ್ರಧ್ವಜ ಹಾರಾಡುತ್ತಿದ್ದು, ಧ್ವಜ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.
ಜಿಲ್ಲಾ ಆಡಳಿತದ ಶಕ್ತಿ ಕೇಂದ್ರವಾಗಿರುವ ಜಿಲ್ಲಾಧಿಕಾರಿ ಕಚೇರಿ ಮೇಲ್ಭಾಗ ಪ್ರತಿದಿನ ಹಾರಿಸುವ ರಾಷ್ಟ್ರಧ್ವಜ ಹರಿದು ಹೋಗಿದೆ.ಹರಿದ ಧ್ವಜವನ್ನು ಹಾರಾಟ ಮಾಡುವುದು ಧ್ವಜಸಂಹಿತೆಯ ಪ್ರಕಾರ ನಿಷಿದ್ಧವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲೇ ಹರಿದ ಬಾವುಟ ಹಾರಾಡುತ್ತಿದ್ದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹತ್ತಾರು ಇಲಾಖೆ ಅಧಿಕಾರಿಗಳು, ನೂರಾರು ಸಿಬಂದಿಗಳು ಪ್ರತಿನಿತ್ಯ ಕೆಲಸ ಮಾಡುತ್ತಿದ್ದರೂ ಯಾರೂ ಗಮನಹರಿಸುತ್ತಿಲ್ಲ.
ಪ್ರತಿದಿನ ಧ್ವಜಾರೋಹಣ ಮತ್ತು ಅವರೋಹಣ ಮಾಡುವಾಗಲೂ ಧ್ವಜಹರಿದಿರುವುದನ್ನು ಗಮನಿಸದಿರುವುದು ಜಿಲ್ಲಾಡಳಿತದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಧ್ವಜಸಂಹಿತೆ ಉಲ್ಲಂಘಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲೇ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
Ramanagara: ಎಚ್ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ
Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್ಟಿಆರ್ಆರ್ ರಸ್ತೆ
Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.