Ramanagara; ಒಂದು ಹುಡುಗಿಗೆ ಇಬ್ಬರು ಮೆಸೇಜ್; ಸಿಟಿ ಮಧ್ಯೆ ಯುವಕರ ಮಾರಾಮಾರಿ
Team Udayavani, Aug 23, 2024, 2:10 PM IST
ರಾಮನಗರ: ರಾಮನಗರ ಪಟ್ಟಣದಲ್ಲಿ ಲಾಂಗ್ ಝಳಪಿಸಲಾಗಿದೆ. ಐಜೂರು ಸರ್ಕಲ್ ನಲ್ಲಿಯೇ ಯುವಕರು ಮಾರಾಮಾರಿ ನಡೆಸಿದ್ದರು.
ಬೈಕಿನಲ್ಲಿದ್ದ ಇಬ್ಬರ ಮೇಲೆ ನಾಲ್ವರು ದಾಳಿ ನಡೆಸಿದ್ದಾರೆ. ಬೈಕಿನಿಂದ ಬಂದು ಮಾರಕಾಸ್ರ್ರದಿಂದ ಹಲ್ಲೆ ಮಾಡಲಾಗಿದೆ. ಅಪ್ರಾಪ್ರ ಬಾಲಕರೂ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.
ಯುವತಿಗೆ ಮೆಸೆಜ್ ಮಾಡಿದ್ದ ಹಿನ್ನೆಲೆಯಲ್ಲಿ ಜಗಳ ಶುರುವಾಗಿತ್ತು. ಒಬ್ಬ ಯುವತಿಯನ್ನು ಇಬ್ಬರು ಯುವಕರು ಪ್ರೀತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕಿರಿಕ್ ನಡೆದಿದೆ. ನನ್ನ ಹುಡುಗಿಗೆ ಹೇಗೆ ಮೆಸೇಜ್ ಮಾಡುತ್ತೀಯಾ ಎಂದು ಹಲ್ಲೆ ನಡೆಸಿದ್ದರು.
ಇದೇ ತಿಂಗಳ 18 ನೇ ತಾರೀಖು ಘಟನೆ ನಡೆದಿದೆ. ಯುವಕರ ಮಾರಾಮಾರಿ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು
Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
Ramanagara: ಎಚ್ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ
Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್ಟಿಆರ್ಆರ್ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.