ಕೇತಗಾನಹಳ್ಳಿ ತೋಟದಲ್ಲಿ ಕಾಡಾನೆಗಳು ಪ್ರತ್ಯಕ್ಷ್ಯ


Team Udayavani, Jul 19, 2021, 7:46 PM IST

ramanagara news

ರಾಮನಗರ: ತಾಲೂಕಿನ ಬಿಡದಿ ಬಳಿಯಕೇತಗಾನಹಳ್ಳಿಯ ಬಳಿಯ ತೋಟಗಳಲ್ಲಿಎರಡು ಕಾಡಾನೆಗಳು ಕಾಣಿಸಿಕೊಂಡಿದ್ದು,ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.ಕೇತಗಾನಹಳ್ಳಿ ಬಿಡದಿ ಪಟ್ಟಣದ ಒಂದು ಭಾಗ.

ಹೀಗಾಗಿಯೇ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೇತಗಾನಹಳ್ಳಿಯ ತೋಟಗಳುಮತ್ತು ಬಾಲಾಜಿ ಲೇಔಟ್‌ಬಳಿ ಇರುವ ತೋಟಗಳಲ್ಲಿ ಎರಡು ಆನೆಗಳು ಅಡ್ಡಾಡುತ್ತಿರುವುದನ್ನು ಭಾನುವಾರ ಬೆಳಗ್ಗೆ ಗ್ರಾಮಸ್ಥರು ಗಮನಿಸಿದ್ದಾರೆ. ಇಲ್ಲಿ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣಅವರಿಗೆ ಸೇರಿದ ತೋಟವಿದೆ.

ಆನೆಗಳು ಇಲ್ಲೇಇದೆ ಎಂದು ಆ ಭಾಗದ ನಾಗರಿಕರು ಪ್ರತಿಕ್ರಿಯಿಸಿದ್ದಾರೆ.ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ, ಜನರಕೂಗಾಟ, ಚೀರಾಟದಿಂದಾಗಿ ಆನೆಗಳುಬಾಲಾಜಿ ಲೇಔಟ್‌ಬಳಿಯ ನೀಲಗಿರಿ ತೋಪಿನಲ್ಲಿ ಅಡಗಿವೆ ಎಂದು ಹೇಳಲಾಗಿದೆ. ಅರಣ್ಯಇಲಾಖೆಯ ಸಿಬ್ಬಂದಿ ಆನೆಗಳು ಅಲ್ಲಿಂದಹೊರ ಬರದಂತೆ ಎಚ್ಚರವಹಿಸಿದ್ದಾರೆ.

ಕಾಡಿಗೆ ಆನೆಗಳನ್ನು ಅಟ್ಟಲು ತೀರ್ಮಾನ:ರಾಮನಗರ ವಲಯ ಅರಣ್ಯಾಧಿಕಾರಿಕಿರಣ್‌ಕುಮಾರ್‌ ಅವರ ಮಾರ್ಗದರ್ಶನದಲ್ಲಿಬಿಡದಿ ಉಪ ವಲಯ ಅರಣ್ಯಾಧಿಕಾರಿವೆಂಕಟೇಶ್‌, ಅರಣ್ಯ ರಕ್ಷಕರಾದ ನಾರಾಯಣ,ಚಂದ್ರು, ಶ್ರೀನಿವಾಸ, ರವಿ, ಶಾಂತಕುಮಾರ್‌ಮತ್ತು ಸಿಬ್ಬಂದಿ ರಾತ್ರಿ ಕಾರ್ಯಾಚರಣೆ ನಡೆಸಿಕಾಡಿನ ಕಡೆಗೆ ಆನೆಗಳನ್ನು ಅಟ್ಟಲು ನಿರ್ಧರಿಸಿದ್ದಾರೆ. ಆನೆಗಳನ್ನು ಹುಲ್ತಾರ್‌ ಅರಣ್ಯದಮೂಲಕ ಸಾವನದುರ್ಗ ಅರಣ್ಯದ ಕಡೆಗೆಅಥವಾಕಗ್ಗಲೀಪುರದ ಮೂಲಕ ಬನ್ನೇರುಘಟ್ಟಅರಣ್ಯದ ಕಡೆಗೆ ತೆರಳುವಂತೆ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಲಿದ್ದಾರೆ.

ಆನೆಗಳು ಬಹುಶಃ ಬನ್ನೇರುಘಟ್ಟ ರಾಷ್ಟ್ರೀಯಅರಣ್ಯ ಪ್ರದೇಶದಿಂದ ಕಗ್ಗಲೀಪುರ, ಹೆಜ್ಜಾಲಮೂಲಕ ಬಂದಿರಬಹುದು ಎಂದು ತಿಳಿದುಬಂದಿದೆ.ಕೇತಗಾನಹಳ್ಳಿ ಸಮೀಪದ ತೋಟದಲ್ಲಿ ಆನೆಗಳು ಇರುವ ಸುದ್ದಿ ಕಾಳಿYàಚಿನಂತೆ ಹರಡಿದ್ದರಿಂದ ಜನಸಾಗರ ನೆರೆದಿತ್ತು. ಸ್ಥಳದಲ್ಲಿ ಅರಣ್ಯಇಲಾಖೆಯ ಡಿಸಿಎಫ್ ದೇವರಾಜು, ವಲಯಅರಣ್ಯಾಧಿಕಾರಿ ಕಿರಣ್‌ಕುಮಾರ್‌ ಮತ್ತುಸಿಬ್ಬಂದಿ, ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.