Ramanagara; ಚುನಾವಣೆಗೆ 50 ಲಕ್ಷ ರೂ. ಬೆಟ್ಟಿಂಗ್:ಹಣ ಕೊಡಲಾಗದೆ ವ್ಯಕ್ತಿ ಆತ್ಮಹತ್ಯೆ
Team Udayavani, Jun 10, 2024, 6:16 PM IST
ರಾಮನಗರ: ಬೆಟ್ಟಿಂಗ್ ಕಟ್ಟಿ ಸಾಲದ ಸುಳಿಗೆ ಸಿಲುಕಿದ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ತಾಲೂಕಿನ ಬಿಡದಿಯಲ್ಲಿ ನಡೆದಿದೆ.
ಕೆಂಚನಕುಪ್ಪೆ ನಿವಾಸಿ ಶಿವರಾಜು (44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರ ಪರ 50 ಲಕ್ಷಕ್ಕೂ ಅಧಿಕ ಹಣವನ್ನ ಬೆಟ್ಟಿಂಗ್ ಕಟ್ಟಿದ್ದರು ಎಂದು ಹೇಳಲಾಗಿದೆ.
ಬೆಟ್ ಕಟ್ಟಿದ್ದ ಅಭ್ಯರ್ಥಿ ಸೋಲುತ್ತಿದ್ದಂತೆ ಬೆಟ್ಟಿಂಗ್ ಹಣ ಕೇಳಿದ್ದು, ಕೊಡಲು ದುಡ್ಡಿಲ್ಲದೇ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಬಿಡದಿ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…
By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ
Channapatna ಉಪಚುನಾವಣೆಗೆ ನಿಖಿಲ್ ಸ್ಪರ್ಧೆ?: ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದ ಎಚ್ ಡಿಕೆ
Fraud: ಫೋನ್ ಪೇ ಹ್ಯಾಕ್ ಮಾಡಿ ಉದ್ಯಮಿಗೆ 1.94 ಲಕ ವಂಚನೆ
MUST WATCH
ಹೊಸ ಸೇರ್ಪಡೆ
Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ
Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!
BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.