![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 4, 2024, 2:31 PM IST
ರಾಮನಗರ: ಒಂಟಿಮನೆಯಲ್ಲಿದ್ದ ವೃದ್ಧ ದಂಪತಿಗಳಿಗೆ ಬೆದರಿಸಿ 58 ಗ್ರಾಂ ಚಿನ್ನ, 1.15 ಲಕ್ಷ ರೂ. ನಗದನ್ನು ಖದೀಮರು ದೋಚಿದ ಘಟನೆ ರಾಮನಗರ ತಾಲೂಕಿನ ಕೋಟಗಲ್ ಹೋಬಳಿ ನಿಜಿಯಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಜಯಮ್ಮ ಚಿಕ್ಕಬೈರೇಗೌಡ ದಂಪತಿಗಳು ತೋಟದ ಮನೆಯಲ್ಲಿ ವಾಸಿಸುತ್ತಿದ್ದರು. ಮಂಗಳವಾರ ರಾತ್ರಿ ಮನೆಗೆ ನುಗ್ಗಿದ ಇಬ್ಬರು ಆಗಂತುಕರು, ಚಿಕ್ಕಬೈರೇಗೌಡನ ಕಾಲು ಕಟ್ಟಿ, ಜಯಮ್ಮಗೆ ಚಾಕು ತೋರಿಸಿ, ದೊಣ್ಣೆಯಿಂದ ಹಲ್ಲೆ ಮಾಡಿ, ಬೀರುವಿನ ಕೀಪಡೆದು ಒಡವೆ, ನಗದು ದೋಚಿ ಮನೆಗೆ ಹೊರಗಿನಿಂದ ಚಿಲಕ ಜಡಿದು ಪರಾರಿಯಾಗಿದ್ದರೆ.
ಬಳಿಕ ಊರಿನಲ್ಲಿ ವಾಸವಾಗಿದ್ದ ಮಗ ಸೊಸೆಯನ್ನು ಕರೆಮಾಡಿ ಸ್ಥಳಕ್ಕೆ ಕರೆಸಿದ ವೃದ್ಧ ದಂಪತಿಗಳು ಬಾಗಿಲು ತೆಗೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.