ಅಂಬೇಡ್ಕರ್‌ ಹೋರಾಟದ ಹಾದಿ ಎಲ್ಲರಿಗೂ ತಿಳಿಯಲಿ


Team Udayavani, Apr 15, 2021, 4:27 PM IST

rudresh talk about ambedkar

ಕನಕಪುರ: ದೇಶದಲ್ಲಿ ಸಮಾನತೆ ಸಾರಲು ಬೃಹತ್ತಾದಸಂವಿಧಾನ ರಚನೆ ಮಾಡಿದ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಹೋರಾಟದ ಹಾದಿ ಪ್ರತಿಯೊಬ್ಬಮಕ್ಕಳಿಗೂ ತಿಳಿದಿರಬೇಕು ಎಂದು ಸಮತಾ ಸೈನಿಕದಳದ ಬೆಣಚಕಲ್ಲುದೊಡ್ಡಿ ರುದ್ರೇಶ್‌ ತಿಳಿಸಿದರು.

ತಾಲೂಕಿನ ಹಾರೋಹಳ್ಳಿ ಹೋಬಳಿಯಬೆಣಚಕಲ್ಲು ದೊಡ್ಡಿ ಗ್ರಾಮದಲ್ಲಿ ಅಂಬೇಡ್ಕರ್‌ ಅವರ130 ಜಯಂತ್ಯುತ್ಸವದ ಅಂಗವಾಗಿ ಅಂಬೇಡ್ಕರ್‌ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗ್ರಾಮದ ಮಕ್ಕಳಿಗೆಬ್ಯಾಗ್‌ ಮತ್ತು ಲೇಖನ ಪರಿಕರಗಳನ್ನು ವಿತರಿಸಿ ಮಾತನಾಡಿದರು.

ದಲಿತ ಸಮುದಾಯಗಳನ್ನುಸಮಾಜದ ಮುಖ್ಯವಾಹಿನಿಗೆ ತಂದು ಮೇಲು-ಕೀಳುಎಂಬ ತಾರತಮ್ಯಗಳನ್ನು ಹೋಗಲಾಡಿಸಲುಅಂಬೇಡ್ಕರ್‌ ಅವರು ಆನೇಕ ಹೋರಾಟಗಳನ್ನುಮಾಡಿದರು. ಅವರ ಹೋರಾಟದಿಂದ ದಲಿತರುಹಿಂದುಳಿದವರು ಸಮಾಜದಲ್ಲಿ ನೆಮ್ಮದಿಯಿಂದಬದುಕುವ ವಾತಾವರಣ ನಿರ್ಮಾಣವಾಗಿದೆ.

ಅಂತ ಮಹನೀಯರ ತತ್ವಗಳು ಹೋರಾಟಗಳನ್ನು ಇಂದಿನಯುವಪೀಳಿಗೆ ತಮ್ಮ ಜೀವನದಲ್ಲಿಅಳವಡಿಸಿಕೊಳ್ಳಬೇಕು ಎಂದರು. ಮಕ್ಕಳಿಗೆ ಬ್ಯಾಗ್‌ಮತ್ತು ಲೇಖನಗಳನ್ನು ಪರಿಕರಗಳನ್ನು ವಿತರಣೆಮಾಡಲಾಯಿತು

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.