ಹೆದ್ದಾರಿ ದಾಟಲು ಪಾದಚಾರಿಗಳಿಗಿಲ್ಲ ಪರ್ಯಾಯ ಮಾರ್ಗ


Team Udayavani, Apr 1, 2021, 3:25 PM IST

There is no alternative for pedestrians to cross the highway

ಚನ್ನಪಟ್ಟಣ: ಪಟ್ಟಣ ಪ್ರದೇಶದ ಜನನಿಬಿಡ ವೃತ್ತಗಳಲ್ಲಿ ಮೇಲ್ಸೇತುವೆ ಅಥವಾ ಕೆಳ ಸೇತುವೆ ನಿರ್ಮಿಸದ ಕಾರಣ ಪಾದಚಾರಿಗಳು ಭಯದ ನಡುವೆಬೆಂಗಳೂರು – ಮೈಸೂರು ಹೆದ್ದಾರಿ ದಾಟಬೇಕಾದಅನಿವಾರ್ಯತೆ ಎದುರಾಗಿದೆ.ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಆದನಂತರ ಖಾಸಗಿ ಬಸ್‌ ನಿಲ್ದಾಣ, ಮೈಸೂರು ಬ್ಯಾಂಕ್‌ವೃತ್ತದ ಬಳಿ ಹೆದ್ದಾರಿ ದಾಟಲು ಇದ್ದ ರಸ್ತೆಯನ್ನುಮುಚ್ಚಿ ರುವುದರಿಂದ ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಗೆ ಹೋಗುವವರಿಗೆಸಮಸ್ಯೆ ಆಗಿದೆ.

ಹೆದ್ದಾರಿ ಪ್ರಾಧಿಕಾರ ಸ್ಕೈವಾಕ್‌ಅಥವಾ ಅಂಡರ್‌ಪಾಸ್‌ ನಿರ್ಮಿಸದೆ ಏಕಾಏಕಿ ರಸ್ತೆವಿಭಜಕದ ಮಧ್ಯೆ ಇದ್ದ ಪಾದಚಾರಿ ಮಾರ್ಗಮುಚ್ಚಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.ಗಮನ ಹರಿಸುತ್ತಿಲ್ಲ: ಹೆದ್ದಾರಿಯ ಎರಡೂ ಕಡೆಗಳಿಂದ ವಾಹನ ವೇಗವಾಗಿ ಚಲಿಸುತ್ತಲೇ ಇರುತ್ತವೆಎಂಬುದು ತಿಳಿದಿದ್ದರೂ ಪಾದಚಾರಿಗಳು ಅನಿವಾರ್ಯ ವಾಗಿ ಹೆದ್ದಾರಿ ದಾಟಲು ಮುಂದಾಗುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸುವಸಾಧ್ಯತೆ ಹೆಚ್ಚಿರುತ್ತದೆ.

ಹೆದ್ದಾರಿ ಪ್ರಾಧಿಕಾರವಾಗಲಿ,ಪೊಲೀಸರಾಗಲಿ ಈ ಬಗ್ಗೆ ಗಮನಹರಿಸುತ್ತಿಲ್ಲ.

ಮೇಲ್ಸೇತುವೆ ಅತ್ಯಗತ್ಯ: ಪಟ್ಟಣದ ಅಂಚೆ ಕಚೇರಿರಸ್ತೆಯಿಂದ ಚರ್ಚ್‌ ರಸ್ತೆಗೆ ಹೋಗಲು ಈ ಹಿಂದೆರಸ್ತೆ ವಿಭಜಕದ ಮಧ್ಯೆ ಇದ್ದ ಮಾರ್ಗ ಅನುಕೂಲಕಲ್ಪಿಸಿತ್ತು. ಪೊಲೀಸರು ಎರಡೂ ಕಡೆಗಳಲ್ಲಿ ದಟ್ಟಣೆನಿಯಂತ್ರಿಸಿ ಪಾದಚಾರಿಗಳ ಓಡಾಟಕ್ಕೆ ಅನುವುಮಾಡಿಕೊಡುತ್ತಿದ್ದರು. ಆದರೆ, ಇತ್ತೀಚೆಗೆ ಆವಿಭಜಕ ಮುಚ್ಚಿದ್ದರಿಂದ ಎರಡೂ ರಸ್ತೆಗಳ ನಡುವಿನ ನೇರ ಸಂಪರ್ಕ ಕಡಿತವಾಗಿದ್ದು, ಎಂದಿನಂತೆಪಾದಚಾರಿಗಳು ಅಪಾಯದ ನಡುವೆಯೇಹೆದ್ದಾರಿ ದಾಟುತ್ತಿದ್ದಾರೆ.

ಅವೈಜ್ಞಾನಿಕ ಕ್ರಮ: ಪಟ್ಟಣ ವ್ಯಾಪ್ತಿಯಲ್ಲಿ ಅದರಲ್ಲೂ ಜನನಿಬಿಡ ಪ್ರದೇಶ ಆಗಿರುವ ಖಾಸಗಿ ಬಸ್‌ನಿಲ್ದಾಣ ವೃತ್ತದಲ್ಲಿ ರಸ್ತೆ ವಿಭಜಕ ಮುಚ್ಚಿರುವ ಕ್ರಮಅವೈಜಾnನಿಕವಾಗಿದ್ದು, ಮೇಲ್ಸೇತುವೆ ನಿರ್ಮಿಸದಿದ್ದರೂ ಸಿಗ್ನಲ್‌ಲೈಟ್‌ ಅಳವಡಿಸಿ ಪಾದಚಾರಿಗಳಿಗೆಅನುಕೂಲ ಮಾಡಿಕೊಡಬೇಕೆನ್ನುವುದು ಸಾರ್ವಜನಿಕರ ಆಗ್ರಹ ವಾಗಿದೆ.ವಿಭಜಕ ಮುಚ್ಚುವ ಮುನ್ನ ಯಾವುದೇಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ, ಮುಂದಿನ ವಿಭಜಕದಲ್ಲಿ ದಾಟಬೇಕೆಂಬ ಎಚ್ಚರಿಕೆ ಫಲಕಗಳನ್ನೂಹಾಕಿಲ್ಲ, ಹೆದ್ದಾರಿ ಪ್ರಾ—ಕಾರಕ್ಕೆ ಪೊಲೀಸರು ಸಂಭವನೀಯ ಅನಹುತಗಳ ಬಗ್ಗೆ ಅರಿವು ಮಾಡಿಕೊಟ್ಟುನಂತರ ಕ್ರಮ ಕೈಗೊಳ್ಳಬೇಕಿತ್ತು. ಏಕಾಏಕಿ ಮುಚ್ಚಿಅವಾಂತರ ಸೃಷ್ಟಿಸಿ, ಅನಾಹು ತಗಳಿಗೆ ಅವರೇಕಾರಣರಾಗುತ್ತಿದ್ದಾರೆಂಬ ಆರೋಪ ದಟ್ಟವಾಗಿದೆ.

ಎಂ.ಶಿವಮಾದು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.