
“ಸರ್ಕಾರದಿಂದ ಯಾವುದೇ ಪರಿಹಾರ ದೊರೆತಿಲ್ಲ’
Team Udayavani, Aug 18, 2017, 7:15 AM IST

ಚನ್ನಪಟ್ಟಣ: ಸರ್ಕಾರದಿಂದ ತಮಗೆ ಯಾವುದೇ ಪರಿಹಾರ ದೊರೆತಿಲ್ಲ. ತಮ್ಮ ಮಗ ದಿ.ಡಿ.ಕೆ.ರವಿ ದಕ್ಷ ಜಿಲ್ಲಾಧಿಕಾರಿಯಾಗಿ ಸಮಾಜಕ್ಕೆ ಸೇವೆ ಸಲ್ಲಿಸಿದ್ದು, ಅವರ ಸಾವಿನ ಬಳಿಕ ತಮ್ಮನ್ನು ಕೋಲಾರದ ಜನತೆಯೇ ಪೋಷಣೆ ಮಾಡುತ್ತಿದೆ ಎಂದು ಡಿ.ಕೆ. ರವಿ ಅವರ ತಾಯಿ ಗೌರಮ್ಮ ವಿಷಾದಿಸಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹಾರೋಹಳ್ಳಿಯಲ್ಲಿ ಮಾತನಾಡಿ, “ನನ್ನ ಮಗ ಡಿ.ಕೆ.ರವಿ ಒಬ್ಬ ನಿಷ್ಠಾವಂತ, ದಕ್ಷ ಅಧಿಕಾರಿಯಾಗಿ ಸಮಾಜದ ಪಿಡುಗುಗಳನ್ನು ಹೋಗಲಾಡಿಸಲು ಹೋರಾಟ ಮಾಡಿದ್ದಾನೆ. ಅವನ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಲಿಲ್ಲ. ಸರ್ಕಾರದಿಂದ ಯಾವುದೇ ಪರಿಹಾರವೂ ದೊರೆತಿಲ್ಲ. ಆದರೂ ಕೋಲಾರದ ಜನತೆ ನನ್ನ ಮಗನಿಗೆ ಪುತ್ಥಳಿ ನಿರ್ಮಿಸುವ ಮೂಲಕ ಗೌರವ ನೀಡಿ, ನನ್ನನ್ನು ಪೋಷಣೆ ಮಾಡುತ್ತಿದ್ದಾರೆ. ಮುಂದೆಯೂ ಮಾಡುತ್ತಾರೆ ಎನ್ನುವ ಭರವಸೆ ಇದೆ. ಸಮಾಜದಲ್ಲಿ ನಿಷ್ಠಾವಂತ ಅಧಿಕಾರಿಗಳಿಗೆ ಉಳಿಗಾಲವಿಲ್ಲ’ ಎಂದು ಕಂಬನಿ ಮಿಡಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.