Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್‌ ಹಾಕಿದ ಸಿಪಿವೈ ಪುತ್ರಿ ನಿಶಾ

ನನ್ನ ಮೇಲೆ ಅವರಿಗೆ ಯಾಕೆ ದ್ವೇಷ... ಮತ್ತೆ ಮುನ್ನೆಲೆಗೆ ಬಂದ ಅಪ್ಪ - ಮಗಳ ಜಗಳ

Team Udayavani, Oct 21, 2024, 12:29 PM IST

nisha yogeshwar

ರಾಮನಗರ: “ಕೆಲವರು ಒಳ್ಳೆಯವರಂತೆ ಸಮಾಜಕ್ಕೆ ಬಿಂಬಿಸಿ ತೋರಿಸಿದ್ದಾರೆ. ಅಂಥವರ ಸತ್ಯವನ್ನು ಹೊರ ತರುತ್ತೇನೆ” ಇದು ಸಿಪಿ ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್ (Nisha Yogeshwar) ಸಿಡಿಸಿದ ಹೊಸ ಬಾಂಬ್.

ಒಂದೆಡೆ ಚನ್ನಪಟ್ಟಣದಲ್ಲಿ ಟಿಕೆಟ್‌ ಪಡೆಯಲು ಸಿಪಿವೈ ಹರಸಾಹಸ ಪಡುತಿದ್ದರೆ, ಮತ್ತೊಂದೆಡೆ ಅಪ್ಪನಿಂದ ಅಂತರ ಕಾಯ್ದುಕೊಂಡಿರುವ ಪುತ್ರಿ ನಿಶಾ ಮತ್ತೆ ಟಾಂಗ್ ನೀಡಿದ್ದಾರೆ. ಹೀಗಾಗಿ ಈಗ ಅಪ್ಪ – ಮಗಳ ಜಗಳ ಮತ್ತೆ ಮುನ್ನೆಲೆಗೆ ಬಂದಿದೆ. ನಿಶಾ ಅವರು ಯಾರ ಹೆಸರು ಬಳಸದೇ ಮಾರ್ಮಿಕವಾಗಿ ನಿಶಾ ವಾಗ್ದಾಳಿ ನಡೆಸಿದ್ದಾರೆ.

“ನಾನು ನನ್ನ ಜೀವನದಲ್ಲಿ ನೆಮ್ಮದಿಯಾಗಿ ಇರಲು ಪ್ರಯತ್ನಿಸಿದೆ. ಆದರೆ‌ ಏನನ್ನೂ ಮಾಡದ ಪರಿಸ್ಥಿತಿಯಿದೆ. ಯಾವ ಕ್ಷೇತ್ರದಲ್ಲೂ ಮುಂದೆ ಬರದಂತೆ‌ ಮಾಡಿದ್ದಾರೆ. ವಿದ್ಯಾಭ್ಯಾಸ, ಸಿನಿಮಾ‌ ಕ್ಷೇತ್ರದಿಂದಲೂ ನನಗೆ ಸಕ್ಸಸ್ ಆಗದಂತೆ ನೋಡಿಕೊಂಡರು. ಪದವಿ ಮಾಡದಂತೆ ಒತ್ತಡ ಹಾಕಿದರು. ಕಷ್ಟಪಟ್ಟು ಕಾಲೇಜಿಗೆ ಟಾಪರ್ ಆದೆ. ಉದ್ಯೋಗ ಮಾಡದಂತೆ ಒತ್ತಡ ಹಾಕಿದರು. ರಾಜಕೀಯದಲ್ಲಿ ಬರುವುದಕ್ಕೆ‌ ಪ್ರಯತ್ನ ಪಟ್ಟೆ. ಅಲ್ಲೂ ನಾನೂ ರಾಜಕೀಯಕ್ಕೆ ಬರದಂತೆ‌ ನೋಡಿಕೊಂಡರು. ಈಗ ಸಮಾಜ ಸೇವೆ ಮಾಡುವುದಕ್ಕೆಂದು ಹೊರಟರೂ ಬಿಡುತ್ತಿಲ್ಲ” ಎಂದು ವಿಡಿಯೋದಲ್ಲಿ ನಿಶಾ ಹೇಳಿಕೊಂಡಿದ್ದಾರೆ.

“ರಾಜಕೀಯ ಕುಟುಂಬದಿಂದ ಬಂದಿದ್ದರೂ ನನಗೆ ರಕ್ಷಣೆ ಇಲ್ಲ. ನಿಜವಾದ ಕಥೆ ಬೇರೆಯೇ ಇದೆ,‌ ಸತ್ಯ ಬೇರೆ ಇದೆ. ಆ‌ ಸತ್ಯವನ್ನು ಬಹಳ ಬೇಗ ಹೊರಗಡೆ ತರುತ್ತೇನೆ” ಎಂದು ನಿಶಾ ಹೇಳಿದ್ದಾರೆ.

ಮೈತ್ರಿ ಟಿಕೆಟ್ ಗಾಗಿ ಸಂಘರ್ಷ ನಡೆಯುತ್ತಿರುವ ಸಂದರ್ಭದಲ್ಲಿ ಸಿಪಿ ಯೋಗೇಶ್ವರ್‌ ಪುತ್ರಿ ಶಾಕಿಂಗ್ ಹೇಳಿಕೆ‌ ನೀಡಿದ್ದಾರೆ.

ಟಾಪ್ ನ್ಯೂಸ್

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8(1)

Pandeshwar ರೈಲು ಹಳಿ ದುರಸ್ತಿ; ವಾಹನ ಸವಾರರಿಗೆ ಸಂಕಷ್ಟ

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

6

Karkala: ಬಂಡಿಮಠ ಜಂಕ್ಷನ್‌ನಲ್ಲಿ ಅಪಘಾತಗಳ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.