BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌


Team Udayavani, Oct 14, 2024, 11:41 PM IST

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

ರಾಮನಗರ: ಆಗಸ್ಟ್‌ನಲ್ಲೇ ಸಮಾನ ಮನಸ್ಕರ ಸಭೆ ನಡೆಸುವ ಮೂಲಕ ಎನ್‌ಡಿಎ ಟಿಕೆಟ್‌ ಇಲ್ಲದಿದ್ದರೆ ಬಂಡಾಯವಾಗಿ ಸ್ಪರ್ಧಿಸುವ ಸುಳಿವು ನೀಡಿದ್ದ ಯೋಗೇಶ್ವರ್‌, ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದರು. ಕುಮಾರಸ್ವಾಮಿ ಹೇಳಿಕೆಗಳು ಟಿಕೆಟ್‌ ಸಿಗುವುದು ಕಷ್ಟ ಎಂಬ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಯೋಗೇಶ್ವರ್‌ ಬುಧವಾರ ಬಿಜೆಪಿ ಪ್ರಮುಖರ ಸಭೆ ಕರೆದಿದ್ದಾರೆ.

ದಿಲ್ಲಿಗೆ ಹೋಗಿ ಬಂದ ಬಳಿಕ ಇದೇ ಮೊದಲ ಬಾರಿಗೆ ಯೋಗೇಶ್ವರ್‌ ಪಕ್ಷದ ಸಭೆ ಆಯೋಜಿಸಿದ್ದಾರೆ. ಉಪ ಚುನಾವಣೆಯಲ್ಲಿ ಎನ್‌ಡಿಎ ಟಿಕೆಟ್‌ ಕೈತಪ್ಪಿದರೆ ಏನು ಮಾಡಬೇಕು, ಟಿಕೆಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿರುವುದಾಗಿ ತಿಳಿದು ಬಂದಿದೆ.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

SACHIN

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

DCM DKShivakumar

By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

Murder

Ramanagara: ಪ್ರಿಯಕರನ ಜತೆ ಸೇರಿ ಇಬ್ಬರು ಎಳೆಯ ಮಕ್ಕಳನ್ನೇ ಕೊಂದ ತಾಯಿ!

1-a-yy

Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-alvas

Yoga Competition; ಆಳ್ವಾಸ್‌ ಕಾಲೇಜಿನ ಐವರು ರಾಷ್ಟ್ರಮಟ್ಟಕ್ಕೆ

1-koraga

Mangaluru; ಅಪ್ಪಿ ಕೊರಗ ಅವರಿಗೆ ‘ಸಂಜೀವಿನಿ ಪ್ರಶಸ್ತಿ’

1-shiv

Koragajja; ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್‌ ಕುಮಾರ್‌ ಭೇಟಿ

1-ratha

Mangaluru; ರಥಬೀದಿಯ ಶಾರದಾ ಮಹೋತ್ಸವ ಭಕ್ತಿ, ಸಂಭ್ರಮದಿಂದ ಸಮಾಪನ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.