BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್
Team Udayavani, Oct 14, 2024, 11:41 PM IST
ರಾಮನಗರ: ಆಗಸ್ಟ್ನಲ್ಲೇ ಸಮಾನ ಮನಸ್ಕರ ಸಭೆ ನಡೆಸುವ ಮೂಲಕ ಎನ್ಡಿಎ ಟಿಕೆಟ್ ಇಲ್ಲದಿದ್ದರೆ ಬಂಡಾಯವಾಗಿ ಸ್ಪರ್ಧಿಸುವ ಸುಳಿವು ನೀಡಿದ್ದ ಯೋಗೇಶ್ವರ್, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದರು. ಕುಮಾರಸ್ವಾಮಿ ಹೇಳಿಕೆಗಳು ಟಿಕೆಟ್ ಸಿಗುವುದು ಕಷ್ಟ ಎಂಬ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಯೋಗೇಶ್ವರ್ ಬುಧವಾರ ಬಿಜೆಪಿ ಪ್ರಮುಖರ ಸಭೆ ಕರೆದಿದ್ದಾರೆ.
ದಿಲ್ಲಿಗೆ ಹೋಗಿ ಬಂದ ಬಳಿಕ ಇದೇ ಮೊದಲ ಬಾರಿಗೆ ಯೋಗೇಶ್ವರ್ ಪಕ್ಷದ ಸಭೆ ಆಯೋಜಿಸಿದ್ದಾರೆ. ಉಪ ಚುನಾವಣೆಯಲ್ಲಿ ಎನ್ಡಿಎ ಟಿಕೆಟ್ ಕೈತಪ್ಪಿದರೆ ಏನು ಮಾಡಬೇಕು, ಟಿಕೆಟ್ ಪಡೆದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್.ಡಿ.ಕುಮಾರಸ್ವಾಮಿ
CM Post: ಅಧಿಕಾರಕ್ಕಾಗಿ ಜೆಡಿಎಸ್ಗೆ ಸಿದ್ದರಾಮಯ್ಯ ದ್ರೋಹ: ಎಚ್.ಡಿ.ಕುಮಾರಸ್ವಾಮಿ
By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್
Ramanagara: ಪ್ರಿಯಕರನ ಜತೆ ಸೇರಿ ಇಬ್ಬರು ಎಳೆಯ ಮಕ್ಕಳನ್ನೇ ಕೊಂದ ತಾಯಿ!
Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.