ಅಡಕೆ ಬೆಳೆ ಹಾನಿ; ವಿಶೇಷ ಪ್ಯಾಕೇಜ್‌ ಬಿಡುಗಡೆಗೆ ಒತ್ತಾಯ


Team Udayavani, Aug 21, 2019, 5:39 PM IST

21-Agust-30

ಸಾಗರ: ಅಡಕೆ ಬೆಳೆ ಹಾನಿ ಸಂಬಂಧ ವಿಶೇಷ ಪ್ಯಾಕೇಜ್‌ ಕೊಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಹಶೀಲ್ದಾರ್‌ ಮೂಲಕ ತೋಟಗಾರ್ ಸಂಸ್ಥೆ ಮನವಿ ಸಲ್ಲಿಸಿತು.

ಸಾಗರ: ಸಾಗರ, ಸೊರಬ ಮತ್ತು ಹೊಸನಗರ ತಾಲೂಕಿನ ಅಡಕೆ ಬೆಳೆಗಾರರಿಗೆ ಅತಿವೃಷ್ಟಿಯಿಂದ ಅಡಕೆ ಮರ ನಾಶ, ಕೊಳೆರೋಗ ಹಾಗೂ ವಿಪರೀತ ತಾಪಮಾನದ ಕಾರಣ ಬೆಳೆ ನಷ್ಟ ಆಗಿರುವ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ನಗರದ ಪ್ರತಿಷ್ಠಿತ ತೋಟಗಾರ್ ಸಂಸ್ಥೆ ಒತ್ತಾಯಿಸಿದೆ.

ಈ ಸಂಬಂಧ ಮಂಗಳವಾರ ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ ಅವರ ಮೂಲಕ ಮನವಿ ಸಲ್ಲಿಸಿರುವ ಸಂಸ್ಥೆ, ಮೂರು ತಾಲೂಕಿನ ಅಡಕೆ ಬೆಳೆಗಾರರು ಪಾರಂಪರಿಕ ಅಡಕೆ ಬೆಳೆಗಾರರಾಗಿದ್ದು ಕಡಿಮೆ ಹಿಡುವಳಿಯಿಂದ ಕೂಡಿದ ಬೆಳೆಗಾರರಾಗಿದ್ದಾರೆ. ಕಳೆದ ಬೇಸಿಗೆಯಲ್ಲಿ ಉರಿಬಿಸಿಲಿನ ಕಾರಣ ವಿಪರೀತ ತಾಪಮಾನದಿಂದ ಅಡಕೆ ಸಿಂಗಾರಗಳು ಸುಟ್ಟು ಹೋಗಿ, ಅಡಕೆ ಬೆಳೆ ಕನಿಷ್ಟಮಟ್ಟಕ್ಕೆ ಕುಸಿಯುವಂತಾಗಿತ್ತು. ಮೊನ್ನೆಯ ಆಶ್ಲೇಷ ಮಳೆ ಹಾಗೂ ಬಿರುಗಾಳಿ ಸಹಿತ ಆದ ಅತಿವೃಷ್ಟಿಯ ಪರಿಣಾಮದಿಂದ ಅಡಕೆ ಮರಗಳು ಮುರಿದು ಬಿದ್ದು ಉಳಿದಿರುವ ಫಸಲು ಕೂಡ ನಷ್ಟವಾಗಿದೆ ಎಂದು ತಿಳಿಸಲಾಗಿದೆ.

ಮರಗಳು ನಾಶವಾದ ಜಾಗದಲ್ಲಿ ಪುನ: ಅಡಕೆ ಮರ ಬೆಳೆಸಲು ಹತ್ತಾರು ವರ್ಷಗಳೇ ಬೇಕು. ತೋಟದಲ್ಲಿ ಅಳಿದುಳಿದ ಅಡಕೆ ಮರಗಳಲ್ಲಿನ ಫಸಲು ಕೊಳೆರೋಗದಿಂದ ನಾಶವಾಗುತ್ತಿದ್ದು, ಬೆಳೆಗಾರರು ತೀವ್ರವಾದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ರೀತಿಯ ನಷ್ಟದಿಂದ ಬಳಲಿರುವ ಮೂರು ತಾಲೂಕಿನ ಅಡಕೆ ಬೆಳೆಗಾರರಿಗಾಗಿ ಸಂದರ್ಭವನ್ನು ವಿಶೇಷ ಪ್ರಾಕೃತಿಕ ವಿಕೋಪವೆಂದು ಪರಿಗಣಿಸಿ ಬದುಕು ಕಟ್ಟಿಕೊಳ್ಳಲು ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಆಗ್ರಹಿಸಲಾಗಿದೆ.

ತಹಶೀಲ್ದಾರರಿಗೆ ತೋಟಗಾರ್ ಅಧ್ಯಕ್ಷ ಕೆ.ಸಿ. ದೇವಪ್ಪ ಆವಿನಹಳ್ಳಿ ಮನವಿ ಸಲ್ಲಿಸಿದರು. ಸಂಸ್ಥೆಯ ಉಪಾಧ್ಯಕ್ಷ ಹು.ಭಾ. ಅಶೋಕ್‌, ಎ.ಆರ್‌. ಮಹಾಬಲೇಶ್ವರ, ಎಚ್.ಟಿ. ಜಯಶೀಲಪ್ಪ, ಕೆ.ಆರ್‌. ಗಣಪತಿ ಭಟ್, ಎಂ. ಸುಬ್ರಾಯ, ವಿಶಾಲಾಕ್ಷಿ ಎಸ್‌. ರಾವ್‌, ಕೆ.ಎಂ. ಸಾವಿತ್ರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.