ಸಾರ್ವಜನಿಕರ ಮನವಿಗೆ ಸ್ಪಂದಿಸಿ: ಮನ್ನಿಕೇರಿ

•ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ •ಪ್ರಾಮಾಣಿಕ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸಲಹೆ

Team Udayavani, May 29, 2019, 11:43 AM IST

29-May-10

ಸೈದಾಪುರ: ವ್ಯಾಪರ ಕೇಂದ್ರವಾಗಿರುವ ಪಟ್ಟಣದಲ್ಲಿ ಗ್ರಾಮ ಪಂಚಾಯತಿಯ ವಿವಿಧ ಕಾರ್ಯಗಳನ್ನು ಪರಿಶೀಲಿಸಿ ಗ್ರಾಮಸ್ಥರು ನೀಡಿದ ಮನವಿಗೆ ಕೂಡಲೇ ಸ್ಪಂದಿಸಬೇಕು ಎಂದು ಜಿಪಂ ಸಿಇಒ ಕವಿತಾ ಎಸ್‌. ಮನ್ನಿಕೇರಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಟ್ಟಣಕ್ಕೆ ಭೇಟಿ ನೀಡಿದ ಅವರು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸೇರಿದಂತೆ ಪಶುಸಂಗೋಪನ ಇಲಾಖೆ ಸ್ಥಳಾಂತರಿಸುವಂತೆ ನೀಡಿದ ಮನವಿಯನ್ನು ಪರಿಶೀಲಿಸಿದ ಅವರು ನಾಗರಿಕರು ಸೇರಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದಕ್ಕೂ ಮುಂಚೆ ಗ್ರಾಮ ಪಂಚಾಯಿತಿ ಕಾರ್ಯವೈಖರಿ ಪರಿಶೀಲಿಸಿ ಸೈದಾಪುರ ಪಟ್ಟಣ ವೇಗದಲ್ಲಿ ಬೆಳೆಯುತ್ತಿರುವ ಪ್ರದೇಶವಾಗಿದೆ. ಇಲ್ಲಿನ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಕೂಡಲೇ ಸ್ಪಂದನೆ ಮಾಡಬೇಕು. ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಚರಂಡಿಗಳನ್ನು ಶುದ್ಧವಾಗಿಡಬೇಕು. ಇದಕ್ಕೆ ತಕ್ಕಂತೆ ನಾವು ಕಾರ್ಯ ನಿರ್ವಹಿಸಿದರೆ ನಮ್ಮಿಂದ ನಾಗರಿಕರಿಗೆ ಅನುಕೂಲವಾಗುತ್ತದೆ. ಇದಕ್ಕಾಗಿ ಸೇವಾ ಮನೋಭಾನವೆಯೊಂದಿಗೆ ಪ್ರಾಮಾಣಿಕ ಕೆಲಸ ಮಾಡುವಂತೆ ಸಲಹೆ ನೀಡಿದರು.

ನಂತರ ಪಟ್ಟಣದ ಪಶುಸಂಗೋಪನಾ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ನೀಡಲಾದ ಮನವಿಯನ್ನು ಪರಿಶೀಲನೆ ಮಾಡಿದರು. ಅಲ್ಲದೆ ಬಸ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಮಾರ್ಗಕ್ಕೆ ಸ್ಪಂಪರ್ಕ ಕಲ್ಪಿಸುವ ಪರ್ಯಾಯ ರಸ್ತೆಯನ್ನು ಅವಲೋಕಿಸಿದರು. ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಇಗಿನ ಮುಖ್ಯ ರಸ್ತೆ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಇದಕ್ಕೆ ರಸ್ತೆ ಮೇಲಿನ ವ್ಯಾಪಾರಿಗಳ ಸಮಸ್ಯೆ ಒಂದಾದರೆ, ರಸ್ತೆ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡದಿರುವ ದೂರಿನ್ವಯ ತರಕಾರಿ ಮಾರುಕಟ್ಟೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಪ್ರಯತ್ನ ಕೇಳಿ ಬಂದಿತು. ಇದಕ್ಕೆ ಪೂರಕವಾಗಿ ಪ್ರಯತ್ನ ಮಾಡುವ ಭರವಸೆಯನ್ನು ಸಿಇಒ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತರಾವ್‌ ಕುಲಕರ್ಣಿ, ಅಭಿವೃದ್ಧಿ ಅಧಿಕಾರಿ ಶಂಕರಪ್ಪ, ಗ್ರಾಮದ ಮುಖಂಡ ಓಂಕಾರ ತಿವಾರಿ ಇದ್ದರು.

ಪಶುಸಂಗೋಪನಾ ಇಲಾಖೆ ಸ್ಥಳಾಂತರಕ್ಕೆ ನಾನು ನಿವೇಶನ ನೀಡುತ್ತೇನೆ. ಆ ಪ್ರದೇಶವನ್ನು ಪಂಚಾಯತ್‌ ರಾಜ್ಯ ಇಲಾಖೆ ಬೇರೆ ವಿದಧ ಬಳಕೆ ಮಾಡಿಕೊಳ್ಳಬಹುದು. ಅಲ್ಲದೆ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಒಂದೇ ಮಾರ್ಗವಿದೆ. ಸಂಚಾರದಿಂದ ನಾಗರಿಕರು ತೊಂದರೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಪರ್ಯಾಯ ಇನ್ನೊಂದು ಮಾರ್ಗದ ಅಭಿವೃದ್ಧ್ದಿ ಮಾಡುವಂತೆ ಮನವಿ ಮಾಡಲಾಗಿದೆ.
ಓಂಕಾರ ತಿವಾರಿ, ಸ್ಥಳೀಯ ನಿವಾಸಿ

ಈಗಾಗಲೇ ಪಶುಸಂಗೋಪನಾ ಚಿಕಿತ್ಸಾಲಯಕ್ಕೆ ನಿವೇಶನ ನೀಡುತ್ತೇನೆ. ಅದನ್ನು ಸ್ಥಳಾಂತರ ಮಾಡಿ ಅಲ್ಲಿ ಬೇರೆ ವಿವಿಧ ಅನುಕೂಲತೆಯನ್ನು ಪಟ್ಟಣದ ವ್ಯಾಪಾರಿಗಳಿಗೆ ಕಲ್ಪಿಸಿ ಕೊಡುವಂತೆ ನಾಗರಿಕರೊಬ್ಬರು ನೀಡಿದ ಮನವಿಯನ್ನು ಪರಿಶೀಲನೆ ಮಾಡಲಾಗಿದೆ. ಇದರ ಬಗ್ಗೆ ಸ್ಥಳೀಯ ಅಧಿಕಾರಿಗಳ ಹಾಗೂ ನಾಗರಿಕರ ಸಲಹೆಯೊಂದಿಗೆ ಕ್ರಮ ಕೈಗೊಳ್ಳಲಾಗುವುದು.
ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.