![Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ](https://www.udayavani.com/wp-content/uploads/2024/07/WATCH-415x226.jpg)
25 ಕೆ.ಜಿ ಅಕ್ಕಿ,5 ಕೆ.ಜಿ ಟೊಮೇಟೋ; ಸಂಬಳ ಕೊಡುವವರೆಗೂ ದಿನಸಿ ಕಳಿಸಿ ಎಂದ ಅತಿಥಿ ಉಪನ್ಯಾಸಕರು
Team Udayavani, Aug 1, 2023, 9:02 PM IST
![25 ಕೆ.ಜಿ ಅಕ್ಕಿ,5 ಕೆ.ಜಿ ಟೊಮೇಟೋ; ಸಂಬಳ ಕೊಡುವವರೆಗೂ ದಿನಸಿ ಕಳಿಸಿ ಎಂದ ಅತಿಥಿ ಉಪನ್ಯಾಸಕರು](https://www.udayavani.com/wp-content/uploads/2023/08/rice-620x318.jpg)
ಶಿವಮೊಗ್ಗ: ಸಂಬಳ ಇಲ್ಲದ ಅತಿಥಿ ಉಪನ್ಯಾಸಕರು ವಿಶೇಷ ರೀತಿಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮೂರು ತಿಂಗಳಿನಿಅದ ಸಂಬಳ ಇಲ್ಲ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಸಂಬಳ ಕೊಡುವವರೆಗೂ ಪ್ರತಿ ತಿಂಗಳ ರೇಷನ್ ಕೊಡುವಂತೆ ಪಟ್ಟಿ ಮಾಡಿ ಪ್ರಾಂಶುಪಾಲರ ಮೂಲಕ ಶಿಕ್ಷಣ ಇಲಾಖೆ ಬೇಡಿಕೆ ಸಲ್ಲಿಸಿದ್ದಾರೆ.
ರಾಜ್ಯಾದ್ಯಂತ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳಿನಿಂದ ಸಂಬಳ ಆಗಿಲ್ಲ. ಇದನ್ನು ಖಂಡಿಸಿ ಇಲ್ಲಿನ ಹೊಳೆಹೊನ್ನೂರು ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ವಿಶೇಷ ರೀತಿ ಮನವಿ ಪತ್ರ ಬರೆದಿದ್ದಾರೆ.
“ಮಾನ್ಯ ಘನ ಸರಕಾರ ಕಳೆದ ಮೂರು ತಿಂಗಳಿನಿಂದ ಬಡ, ನಿರ್ಗತಿಕ ಅತಿಥಿ ಉಪನ್ಯಾಸಕರಿಗೆ ಬರಬೇಕಾದ ಗೌರವ ಧನವನ್ನು ತಡೆ ಹಿಡಿದಿದ್ದು ಇದರಿಂದ ನಮ್ಮನ್ನು ನಂಬಿಕೊಂಡಿರುವ ಕುಟುಂಬ ವರ್ಗದವರು ಉಪವಾಸದಿಂದ ನರಳುವಂತಾಗಿದೆ. ಸರಕಾರ ನಮ್ಮ ಗೌರವ ಧನವನ್ನು ಬಿಡುಗಡೆ ಮಾಡುವವರೆಗೂ ನಮಗೆ ಅಗತ್ಯವಿರುವ ಈ ಕೆಳಕಂಡ ದಿನಸಿ ವಸ್ತುಗಳನ್ನು ಪೂರೈಸಬೇಕೆಂದು ತಮ್ಮ ವಿನಂತಿ ವಿನಿಂತಿಸಿಕೊಳ್ಳುತ್ತಿದ್ದೇನೆ” ಎಂದು ಜತೆಗೆ ಅಗತ್ಯವಿರುವ ವಸ್ತುಗಳ ಪಟ್ಟಿ ಹಾಕಿದ್ದಾರೆ.
25 ಕೆ.ಜಿಯ ಅಕ್ಕಿ, 5 ಕೆ.ಜಿ ಟೊಮೇಟೋ, 10 ಕೆ.ಜಿ ಈರುಳ್ಳಿ, 1 ಕೆ.ಜಿ. ಒಣಮೆಣಸು, 2 ಕೆ.ಜಿ. ಹಸಿ ಮೆಣಸು, 2 ಕೆ.ಜಿ ತೊಗರಿಬೇಳೆ, ಅರ್ಧ ಕೆ,ಜಿ ಬೆಳ್ಳುಳ್ಳಿ, ಕಾಲು ಕೆ.ಜಿ ಶುಂಠಿ, ಅಗತ್ಯವಿರುವಷ್ಟು ಹಾಲು, ಮೊಸರು, 1 ಎಲ್ಪಿಜಿ ಸಿಲಿಂಡರ್ ಕೊಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
![Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ](https://www.udayavani.com/wp-content/uploads/2024/07/WATCH-415x226.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ](https://www.udayavani.com/wp-content/uploads/2024/07/aa-1-150x94.jpg)
Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ
![1-BC](https://www.udayavani.com/wp-content/uploads/2024/07/1-BC-150x90.jpg)
Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್
![Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ](https://www.udayavani.com/wp-content/uploads/2024/07/Shivanna-150x83.jpg)
Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ
![2-agumbe](https://www.udayavani.com/wp-content/uploads/2024/07/2-agumbe-150x90.jpg)
Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ
![Bhadra Dam; the water leaking from the river sleeves gate stopped](https://www.udayavani.com/wp-content/uploads/2024/07/bhadra-1-150x83.jpg)
Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು
MUST WATCH
ಹೊಸ ಸೇರ್ಪಡೆ
![Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ](https://www.udayavani.com/wp-content/uploads/2024/07/WATCH-150x82.jpg)
Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ
![Russiya-Modi](https://www.udayavani.com/wp-content/uploads/2024/07/Russiya-Modi-150x90.jpg)
Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ
![Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ](https://www.udayavani.com/wp-content/uploads/2024/07/aa-1-150x94.jpg)
Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ
![1-saddasd](https://www.udayavani.com/wp-content/uploads/2024/07/1-saddasd-150x82.jpg)
Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ
![1-weewq](https://www.udayavani.com/wp-content/uploads/2024/07/1-weewq-150x94.jpg)
Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.