Ayodhya ಶ್ರೀ ರಾಮಮಂದಿರವನ್ನು ಮನೆ ಮನೆಗೂ ತಲುಪಿಸುವ ವಿಶೇಷ ಪ್ರಯತ್ನ !

ಅತ್ಯಂತ ಕಡಿಮೆ ದರದಲ್ಲಿ ಆಕರ್ಷಕ ವಸ್ತುಗಳು ಲಭ್ಯ !

Team Udayavani, Jan 13, 2024, 6:36 PM IST

Ayodhya ಶ್ರೀ ರಾಮಮಂದಿರವನ್ನು ಮನೆ ಮನೆಗೂ ತಲುಪಿಸುವ ವಿಶೇಷ ಪ್ರಯತ್ನ !

ತೀರ್ಥಹಳ್ಳಿ : ಅಯೋಧ್ಯೆಯ ಶ್ರೀ ರಾಮಮಂದಿರ ಲೋಕಾರ್ಪಣೆಗೊಳ್ಳುವ ಈ ಶುಭ ಸಂದರ್ಭದಲ್ಲಿ ಎಳ್ಳಮಾವಾಸ್ಯೆ ಜಾತ್ರೆಯಲ್ಲಿ ಭಕ್ತರನ್ನು ಆಕರ್ಷಿಸಿಸುತ್ತಿರುವ ಹಾಗೂ ಪ್ರತಿಯೊಂದು ಮನೆ ಮನೆಯಲ್ಲೂ ರಾಮಮಂದಿರದ ಮಹತ್ವವನ್ನು ತಲುಪಿಸುವ ಸಲುವಾಗಿ ರಥಬೀದಿಯ ಶ್ರೀ ರಾಘವೇಂದ್ರ ಮಠದ ಸಮೀಪದ ಶ್ರೀ ರಾಮೇಶ್ವರ ಸೌಹಾರ್ದ ಸಹಕಾರಿ ಬ್ಯಾಂಕ್ ನ ಮುಂಭಾಗದಲ್ಲಿ ವಿಶೇಷ ಮಳಿಗೆಯೊಂದನ್ನು ತೆರೆಯಲಾಗಿದೆ.

ಇಲ್ಲಿ ರಾಮಮಂದಿರದ ಪ್ರತಿಕೃತಿ, ಪತಾಕೆಗಳು, ಶ್ರೀ ರಾಮನ ಭಾವ ಚಿತ್ರವಿರುವ ಟಿ ಶರ್ಟ್ , ಆಕರ್ಷಕ ಕೇಸರಿ ಶಾಲುಗಳು ಸೇರಿದಂತೆ ಅನೇಕ ವಸ್ತುಗಳು ಆಕರ್ಷಕ ದರದಲ್ಲಿ ದೊರೆಯುತ್ತಿದೆ.

ಸ್ವಯಂ ಸೇವಕರಾಗಿರುವ ಹಾಗೂ ಸ್ವಪ್ನ ಫ್ಯಾನ್ಸಿ ಸ್ಟೋರ್ ಮಾಲೀಕರಾಗಿರುವ ಶಿವಾನಂದ್ ಶ್ರೀ ರಾಮ ಭಕ್ತರಿಗೆ ಹಲವಾರು ರೀತಿಯ ಉತ್ಪನ್ನಗಳನ್ನು ಆನ್ ಲೈನ್ ಗಿಂತಲೂ ಕಡಿಮೆ ಬೆಲೆಗೆ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಬೇರೆಯವರಿಗೆ ನಾವೆಲ್ಲರೂ ಬೇರೆ ರೀತಿಯ ಗಿಫ್ಟ್ ನೀಡುವ ಬದಲು ಈ ರೀತಿಯಾದ ಗಿಫ್ಟ್ ಗಳನ್ನು ಖರೀದಿಸಿ ಮನೆ ಮನೆಯಲ್ಲೂ ಶ್ರೀ ರಾಮನ ಮಹತ್ವ ತಿಳಿಸಬಹುದಾಗಿದೆ.

ಜಾತ್ರೆಗೆ ಆಗಮಿಸುವ ಭಕ್ತರು ಈ ಮಳಿಗೆಗೆ ಭೇಟಿ ನೀಡಿ ಯಾವುದಾದರು ವಸ್ತು ಖರೀದಿಸುವ ಮೂಲಕ ಶ್ರೀ ರಾಮನನ್ನು ಪ್ರತಿಯೊಂದು ಮನೆಯಲ್ಲೂ ನೆಲೆಸುವಂತೆ ಮಾಡಬಹುದಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.