![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 28, 2023, 7:13 PM IST
ತೀರ್ಥಹಳ್ಳಿ : ಪಟ್ಟಣ ಪಂಚಾಯುತಿಯ ಅಧ್ಯಕ್ಷರಾಗಿದ್ದ ಸುಶೀಲಾ ಶೆಟ್ಟಿಯವರ ರಾಜೀನಾಮೆ ಅಂಗೀಕಾರವಾಗಿದ್ದು ಅವರ ಸ್ಥಾನಕ್ಕೆ ಚುನಾವಣೆ ನಡೆಯುವ ಸಂಭವವಿದೆ.
ಪಟ್ಟಣ ಪಂಚಾಯಿತಿಯಯಲ್ಲಿ 15 ಜನ ಸದಸ್ಯರನ್ನು ಒಳಗೊಂಡಿದ್ದು 09 ಜನ ಕಾಂಗ್ರೆಸ್ 6 ಜನ ಬಿಜೆಪಿ ಸದಸ್ಯರಿದ್ದಾರೆ. ಎರಡುವರೆ ವರ್ಷ ಅವಧಿಯಲ್ಲಿ ಮೂವರ ನಡುವೆ ಒಡಂಬಡಿಕೆ ಆಗಿತ್ತು 30 ತಿಂಗಳ ಅವಧಿಯಲ್ಲಿ 10 ತಿಂಗಳು ಶಬನಂ ಎಂಬುವರು ಅಧ್ಯಕ್ಷರಾಗಿ ಕೆಳಗಿಳಿದಿದ್ದಾರೆ.
ಎರಡನೇ ಅವಧಿಗೆ ಆಯ್ಕೆಯಾಗಿದ್ದ ಸುಶೀಲಾ ಶೆಟ್ಟಿ ಅವರ ಅವಧಿ 10 ತಿಂಗಳೆಂದು ನಿಗದಿ ಪಡಿಸಲಾಗಿತ್ತು. ಅವರ ರಾಜೀನಾಮೆ ಈಗ ಅಂಗೀಕಾರವಾಗಿರುವುದರಿಂದ ಅಖಾಡದಲ್ಲಿರುವ ಗೀತಾ ರಮೇಶ್ ಮುಂದಿನ 10 ತಿಂಗಳು ತೀರ್ಥಹಳ್ಳಿಯ ಪಟ್ಡಣ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಂಭವವಿದೆ.
ಮುಂದಿನ ನೂತನ ಅಧ್ಯಕ್ಷರು ಆಯ್ಕೆಯಾಗುವವರೆಗೆ ಈಗಿರುವ ಉಪಾಧ್ಯಕ್ಷರಾದ ರೆಹಮತ್ ಉಲ್ಲಾ ಅಸಾದಿ ಪ್ರಭಾರಿಯಾಗಿ ಮುಂದುವರೆಯಲಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.