![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 10, 2022, 6:13 PM IST
ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ- ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಢಿಕ್ಕಿ ಹೊಡೆದ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ.
ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಮಂಡಗದ್ದೆಯಲ್ಲಿ ಮೀನು ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.