![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 8, 2023, 11:15 PM IST
ಹೊಸನಗರ: ವಿವಿಧ ಪಾದಯಾತ್ರೆಗಳ ಮೂಲಕ ಪಕ್ಷ ಕಟ್ಟಿದ್ದೇನೆ. ನನ್ನ ಹೋರಾಟದ ದಿನಗಳಲ್ಲಿ ನಮ್ಮ ಶಾಸಕರು ಇರಲಿಲ್ಲ. ಆದರೆ ಅಂದಿನ ಹೋರಾಟ ಫಲ ಇಂದು ಅಧಿಕಾರ ನಡೆಸುವಂತಾಗಿದೆ. ದೇವರು ಆಯುಷ್ಯ ಕೊಟ್ಟರೆ ಇನ್ನೂ ಎರಡು ಅವಧಿಗೆ ರಾಜಕೀಯದಲ್ಲಿ ಸಕ್ರಿಯವಾಗಿರುವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಹೊಸನಗರ ತಾಲೂಕಿನ ಬ್ರಹ್ಮೇಶ್ವರದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೋರಾಟದ ದಿನದಲ್ಲಿ ಶಾಸಕರಾಗಿದ್ದವರು ನಾನು ಮತ್ತು ದಕ್ಷಿಣ ಕನ್ನಡದ ವಸಂತ ಬಂಗೇರ ಮಾತ್ರ. ಆದರೆ ಇಂದು ಹಳ್ಳಿ ಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ. ಪ್ರಧಾನಿ ಮೋದಿ ದೇಶ ಕಂಡ ಮಹಾನ್ ಪುರುಷ. ದಣಿವರಿಯದ ನಾಯಕರಾಗಿದ್ದು ಅವರ ನೇತೃತ್ವದಲ್ಲಿ ನಾವೆಲ್ಲ ಕೆಲಸ ಮಾಡಬೇಕಾಗಿದೆ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.