ತುರ್ತು ಅಗತ್ಯ ಸೇವೆಗೆ ಸಿಗಬೇಕಾದ ಅಂಬ್ಯುಲೆನ್ಸ್ ಗೇ ಆರೋಗ್ಯ ಸಮಸ್ಯೆ : 4 ದಿನಗಳಿಂದ ತಟಸ್ಥ!

ಶರಾವತಿ ಹಿನ್ನೀರಿನ ಪ್ರದೇಶವಾದ ತುಮರಿಯಲ್ಲಿರುವ ಅಂಬುಲೆನ್ಸ್‌

Team Udayavani, Jul 6, 2022, 6:06 PM IST

ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕಿದ್ದ ಅಂಬುಲೆನ್ಸ್‌ಗೇ ಅರೋಗ್ಯ ಸಮಸ್ಯೆ :4 ದಿನಗಳಿಂದ ತಟಸ್ಥ!

ಸಾಗರ: ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶವಾದ ತುಮರಿಯ ಜನರಿಗೆ ದಿನದ 24 ಘಂಟೆಯೂ ಆರೋಗ್ಯ ಸೇವೆ ಲಭ್ಯವಾಗಬೇಕು ಎಂಬ ಕಾರಣಕ್ಕೆ ಮಂಜೂರಾದ ವಿಶೇಷ ಅಂಬ್ಯುಲೆನ್ಸ್ ವಾಹನವೇ ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದೆ. ಕಳೆದ ಮೂರು ದಿನಗಳಿಂದ ತುಮರಿಯ ಆರೋಗ್ಯ ಕೇಂದ್ರದ ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದು ತುರ್ತು ಅಗತ್ಯಗಳಿಗೆ ಒದಗದ ವಾತಾವರಣ ನಿರ್ಮಾಣವಾಗಿದೆ.

ಮೂರು ದಿನಗಳ ಹಿಂದೆ ಸಾಗರ ನಗರದಿಂದ ಮರಳುವಾಗ ವೆಂಟಿಲೇಟರ್ ವ್ಯವಸ್ಥೆಯೂ ಇರುವ ಅಂಬುಲೆನ್ಸ್ ಲಾಂಚ್‌ನಲ್ಲಿ ಏಕಾಏಕಿ ಹೊಗೆ ಕಾರಿ ನಿಂತಿದೆ. ವಾಹನದ ಸೆನ್ಸಾರ್ ವ್ಯವಸ್ಥೆಯ ದೋಷದ ಕಾರಣ ಈ ಸಮಸ್ಯೆಯಾಗಿದೆ. ನಂತರ ನಡುದಾರಿಯಲ್ಲಿ ಕೈಕೊಟ್ಟ ವಾಹನವನ್ನು ಎಳೆದುಕೊಂಡು ಬಂದು ಆಸ್ಪತ್ರೆಯ ಎದುರು ನಿಲ್ಲಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ತುಮರಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷ, ಜನಪರ ಹೋರಾಟ ವೇದಿಕೆಯ ಜಿ.ಟಿ.ಸತ್ಯನಾರಾಯಣ ಕರೂರು, ವೆಂಟಿಲೇಟರ್ ಇರುವ ವಾಹನವನ್ನು ನಿಲ್ಲಿಸಲು ಆಸ್ಪತ್ರೆಯಲ್ಲಿ ಶೆಡ್ ನಿರ್ಮಾಣವಾಗಿಲ್ಲ. ಇದರಿಂದ ರಸ್ತೆ ಪಕ್ಕದಲ್ಲಿ ನಿಲ್ಲಿಸುವುದರಿಂದ ವಾಹನದೊಳಗೆ ನೀರಿನ ಸೋರಿಕೆ, ಆರ್ದತೆ ಹೋಗಿ ಅದರ ಸೆನ್ಸಾರ್ ವ್ಯವಸ್ಥೆ ಹಾಳಾಗುತ್ತಿದೆ ಎಂಬ ಅನುಮಾನಗಳಿವೆ. ನಾಲ್ಕು ದಿನಗಳಿಂದ ಅಂಬುಲೆನ್ಸ್ ಸೇವೆ ವ್ಯತ್ಯಯವಾಗಿದ್ದರೂ ಆರೋಗ್ಯ ಇಲಾಖೆ ಈ ಕುರಿತು ಗಮನ ಹರಿಸದಿರುವುದು ಖಂಡನೀಯ. ಈ ಬಗ್ಗೆ ತುರ್ತು ಪರಿಸ್ಥಿತಿ ನಿರ್ಮಾಣ ಆಗುವ ಮುನ್ನವೇ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಮಂಜೂರು- ಕವಟಗಿಮಠ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.